ಸುತ್ತ - ಮುತ್ತ

ಬ್ಯಾರಿಸ್ ಸೆಂಟ್ರಲ್ ಕಮಿಟಿ ಬೆಂಗಳೂರು: 2026-27ರ ಸಾಲಿಗೆ ನೂತನ ನಾಯಕರ ಆಯ್ಕೆ

Reading…
Follow Us

ಸಾರಾಂಶ

ಬ್ಯಾರಿಸ್ ಸೆಂಟ್ರಲ್ ಕಮಿಟಿ ಬೆಂಗಳೂರು 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಉದ್ಯಮಿ ಗಫೂರ್ ಕೆಂಟ್ ಅಧ್ಯಕ್ಷರಾಗಿ ಹಾಗೂ ಅಡ್ವೊಕೇಟ್ ಕಲಂದರ್ ಕೊಯಿಲ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ವಿವಿಧ ವಿಭಾಗಗಳಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು, ಸಮುದಾಯದ ಅಭಿವೃದ್ಧಿ ಮತ್ತು ಸೇವಾ ಚಟುವಟಿಕೆಗಳಿಗೆ ಹೊಸ ತಂಡ ಮುಂದಿನ ದಿನಗಳಲ್ಲಿ ಮತ್ತಷ್ಟು ಬಲ ನೀಡಲಿದೆ.

ಬೆಂಗಳೂರು: ಬೆಂಗಳೂರಿನಲ್ಲಿ ನೆಲೆಸಿರುವ ಕರಾವಳಿ ಭಾಗದ ಬ್ಯಾರಿ ಸಮುದಾಯದ ಯುವಕರ ಸಂಘಟನೆಯಾದ ಬ್ಯಾರಿಸ್ ಸೆಂಟ್ರಲ್ ಕಮಿಟಿಯ ವಾರ್ಷಿಕ ಮಹಾಸಭೆ ಹಾಗೂ ಚುನಾವಣಾ ಪ್ರಕ್ರಿಯೆ ಮೆಜೆಸ್ಟಿಕ್‌ನ ಗಾಂಧಿನಗರದಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ ನಡೆಯಿತು.

2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯಲ್ಲಿ ಉದ್ಯಮಿ ಗಫೂರ್ ಕೆಂಟ್ ಅವರು ಅಧ್ಯಕ್ಷರಾಗಿ ಹಾಗೂ ಅಡ್ವೊಕೇಟ್ ಕಲಂದರ್ ಕೊಯಿಲ ಅವರು ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.

ರಿಫಾಯಿ ವಸಂತ ನಗರ ಕೋಶಾಧಿಕಾರಿಯಾಗಿ ಆಯ್ಕೆಯಾಗಿದ್ದು, ನಾಸಿರ್ ಕೆಂಪಿ, ಇಕ್ಬಾಲ್ ಡಿಫೈನ್, ಸಲೀಂ ಸಿಎಂ, ಝಮೀರ್ ಉಳ್ಳಾಲ ಹಾಗೂ ಶಂಶುದ್ದೀನ್ ಕುಕ್ಕಾಜೆ ಉಪಾಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

ಶಿಕ್ಷಕರ ಕೊರತೆ ಖಂಡಿಸಿ ರಸ್ತೆಗಿಳಿದ ಲಕ್ನೋ ವಿದ್ಯಾರ್ಥಿಗಳು: ಸಚಿವ ಅಸೀಮ್ ಅರುಣ್ ಭರವಸೆ ನಂತರ ಪ್ರತಿಭಟನೆ ಹಿಂಪಡೆತ
ವೀಡಿಯೊ

ಶಿಕ್ಷಕರ ಕೊರತೆ ಖಂಡಿಸಿ ರಸ್ತೆಗಿಳಿದ ಲಕ್ನೋ ವಿದ್ಯಾರ್ಥಿಗಳು: ಸಚಿವ ಅಸೀಮ್ ಅರುಣ್ ಭರವಸೆ ನಂತರ ಪ್ರತಿಭಟನೆ ಹಿಂಪಡೆತ

ಉತ್ತರ ಪ್ರದೇಶ: ವಕ್ಫ್ ಮಂಡಳಿ ನೋಂದಾಯಿತ ಎನ್ನಲಾದ 58 ವರ್ಷ ಹಳೆಯ ಮದರಸಾ ಬುಲ್ಡೋಜರ್ ಮೂಲಕ ತೆರವು
ವೀಡಿಯೊ

ಉತ್ತರ ಪ್ರದೇಶ: ವಕ್ಫ್ ಮಂಡಳಿ ನೋಂದಾಯಿತ ಎನ್ನಲಾದ 58 ವರ್ಷ ಹಳೆಯ ಮದರಸಾ ಬುಲ್ಡೋಜರ್ ಮೂಲಕ ತೆರವು

ಬೀದಿ ನಾಯಿ ಕಾಟ: ನಾಯಿ ವೇಷ ಧರಿಸಿ ಕಲೆಕ್ಟರೇಟ್‌ನಲ್ಲಿ ವಿನೂತನ ಪ್ರತಿಭಟನೆ
ವೀಡಿಯೊ

ಬೀದಿ ನಾಯಿ ಕಾಟ: ನಾಯಿ ವೇಷ ಧರಿಸಿ ಕಲೆಕ್ಟರೇಟ್‌ನಲ್ಲಿ ವಿನೂತನ ಪ್ರತಿಭಟನೆ

ಉತ್ತರ ಪ್ರದೇಶ: ಶಾಲೆಗೆ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ರಾಷ್ಟ್ರಧ್ವಜ ಹಿಡಿದು ಡಿಎಂ ಕಚೇರಿಗೆ ಮುತ್ತಿಗೆ ಹಾಕಿದ ಶಾಲಾ ಮಕ್ಕಳು
ವೀಡಿಯೊ

ಉತ್ತರ ಪ್ರದೇಶ: ಶಾಲೆಗೆ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ರಾಷ್ಟ್ರಧ್ವಜ ಹಿಡಿದು ಡಿಎಂ ಕಚೇರಿಗೆ ಮುತ್ತಿಗೆ ಹಾಕಿದ ಶಾಲಾ ಮಕ್ಕಳು

“ಶುದ್ಧ ಪೆಟ್ರೋಲ್ ನಿಮ್ಮ ಅಪ್ಪನ ಮನೆಯಿಂದ ಬರುತ್ತಾ?”: ಇಥನಾಲ್ ನೀತಿ ಸಮರ್ಥಿಸಲು ಹೋಗಿ ವಿವಾದಕ್ಕೀಡಾದ ಬಿಜೆಪಿ ಸಂಸದ
ವೀಡಿಯೊ

“ಶುದ್ಧ ಪೆಟ್ರೋಲ್ ನಿಮ್ಮ ಅಪ್ಪನ ಮನೆಯಿಂದ ಬರುತ್ತಾ?”: ಇಥನಾಲ್ ನೀತಿ ಸಮರ್ಥಿಸಲು ಹೋಗಿ ವಿವಾದಕ್ಕೀಡಾದ ಬಿಜೆಪಿ ಸಂಸದ

ಹೊಲದಲ್ಲಿ ಹೂತಿಟ್ಟಿದ್ದ ₹5 ಲಕ್ಷ ನಗದು ಗೆದ್ದಲು ಪಾಲು: ರಾಜಸ್ಥಾನದ ರೈತನಿಗೆ ಆಘಾತ
ವೀಡಿಯೊ

ಹೊಲದಲ್ಲಿ ಹೂತಿಟ್ಟಿದ್ದ ₹5 ಲಕ್ಷ ನಗದು ಗೆದ್ದಲು ಪಾಲು: ರಾಜಸ್ಥಾನದ ರೈತನಿಗೆ ಆಘಾತ

ಇಸ್ರೇಲ್‌ನ ‘E1’ ವಸಾಹತು ಯೋಜನೆಗೆ ಯುಎಇ, ಸೌದಿ ಅರೇಬಿಯಾ ಸಹಿತ ಎಂಟು ಅರಬ್-ಮುಸ್ಲಿಂ ರಾಷ್ಟ್ರಗಳ ತೀವ್ರ ವಿರೋಧ; ಜಾಗತಿಕ ಶಾಂತಿಗೆ ಧಕ್ಕೆ ಎಂದು ಜಂಟಿ ಎಚ್ಚರಿಕೆ
ಅಂತಾರಾಷ್ಟ್ರೀಯ

ಇಸ್ರೇಲ್‌ನ ‘E1’ ವಸಾಹತು ಯೋಜನೆಗೆ ಯುಎಇ, ಸೌದಿ ಅರೇಬಿಯಾ ಸಹಿತ ಎಂಟು ಅರಬ್-ಮುಸ್ಲಿಂ ರಾಷ್ಟ್ರಗಳ ತೀವ್ರ ವಿರೋಧ; ಜಾಗತಿಕ ಶಾಂತಿಗೆ ಧಕ್ಕೆ ಎಂದು ಜಂಟಿ ಎಚ್ಚರಿಕೆ

ಜಂಟಿ ಕಾರ್ಯದರ್ಶಿಗಳಾಗಿ ಹಾರಿಸ್ ಜಿಎಸ್‌ಕೆ, ಶಫೀಕ್ ಮಲ್ಲೇಶ್ವರ, ಶಿಹಾಬ್ ಕಾಟಿಪಳ್ಳ, ಅಯ್ಯೂಬ್ ಕೋರಮಂಗಲ ಹಾಗೂ ಸವಾದ್ ಆರ್.ಟಿ ನಗರ ಆಯ್ಕೆಯಾಗಿದ್ದಾರೆ.

ಸಂಘಟನಾ ಕಾರ್ಯದರ್ಶಿಗಳಾಗಿ ಆಸಿಫ್ ಪಿ.ಕೆ, ರಹೀಮ್ ಚಿಕ್ಕಪೇಟೆ, ಹಾರಿಸ್ ಬೆಳ್ಮಾ, ಶಬೀರ್ ಪರ್ಫ್ಯೂಮ್, ಹಾರಿಸ್ ಬೆಂಗಾರ್, ರಫೀಕ್ ಮಠ, ಸಲೀಂ ಮೂಡಿಗೆರೆ ಹಾಗೂ ಯೂಸುಫ್ ಮಾರ್ಥಲ್ಲಿ ಆಯ್ಕೆಯಾದರು.

ವಿವಿಧ ವಿಭಾಗಗಳ ಜವಾಬ್ದಾರಿಗಳನ್ನೂ ನೂತನ ತಂಡಕ್ಕೆ ಹಂಚಿಕೆ ಮಾಡಲಾಗಿದ್ದು, ಮಾಧ್ಯಮ ಕಾರ್ಯದರ್ಶಿಯಾಗಿ ನವಾಝ್ ಅಹ್ಮದ್, ಸೋಷಿಯಲ್ ಮೀಡಿಯಾ ಕಾರ್ಯದರ್ಶಿಯಾಗಿ ಬಶೀರ್ ಅಡ್ಯನಡ್ಕ, ಶಿಕ್ಷಣ ಕಾರ್ಯದರ್ಶಿಯಾಗಿ ಅಡ್ವೊಕೇಟ್ ರಾಶಿಫ್, ವೈದ್ಯಕೀಯ ವಿಭಾಗದ ಕಾರ್ಯದರ್ಶಿಯಾಗಿ ರಫೀಕ್ ಪಾನೇಲ, ಕ್ರೀಡಾ ವಿಭಾಗದ ಕಾರ್ಯದರ್ಶಿಯಾಗಿ ಬದ್ರುದ್ದೀನ್ ಇಂದಬೆಟ್ಟು, ಸಾರ್ವಜನಿಕ ಸಂಪರ್ಕ ಕಾರ್ಯದರ್ಶಿಯಾಗಿ ಅನ್ವರ್ ಎಂಪೈರ್, ಉದ್ಯಮ ವಿಭಾಗದ ಕಾರ್ಯದರ್ಶಿಯಾಗಿ ಮಾಝಿನ್ ಕಾವಲಕಟ್ಟೆ, ಕಾನೂನು ಕಾರ್ಯದರ್ಶಿಯಾಗಿ ಅಬ್ಬಾಸ್ ಸಿಪಿ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಉಬೈದ್ ಹಾಗೂ ಕಚೇರಿ ಕಾರ್ಯದರ್ಶಿಯಾಗಿ ಇರ್ಷಾದ್ ವೇಣೂರು ಆಯ್ಕೆಯಾಗಿದ್ದಾರೆ.

ಅದೇ ರೀತಿ ಅಲ್ತಾಫ್ ಕಟ್ಟೆ ಹಾಗೂ ಹುಸೈನ್ ಆತೂರು ಅವರು ಲೆಕ್ಕ ಪರಿಶೋಧಕರಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

ನೂತನ ಪದಾಧಿಕಾರಿಗಳ ನೇತೃತ್ವದಲ್ಲಿ ಬೆಂಗಳೂರಿನ ಬ್ಯಾರಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ, ವೈದ್ಯಕೀಯ, ಕ್ರೀಡಾ ಹಾಗೂ ಉದ್ಯಮ ಕ್ಷೇತ್ರಗಳಿಗೆ ಮತ್ತಷ್ಟು ಉತ್ತೇಜನ ನೀಡುವ ನಿಟ್ಟಿನಲ್ಲಿ ಸಂಘಟನೆಯ ಕಾರ್ಯಚಟುವಟಿಕೆಗಳು ಮುಂದುವರಿಯಲಿವೆ.

Join our WhatsApp Channel Get every Varadigara story instantly
How does this story make you feel?
Share:

About Us

ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ. ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'. ಬ್ರೇಕಿಂಗ್ ನ್ಯೂಸಿನ ನಾಗಾಲೋಟದ ಸ್ಪರ್ಧೆಯಲ್ಲಿ ನಾವಿಲ್ಲ!! ನಾ ಮುಂದು, ನಮ್ಮಲ್ಲೇ ಮೊದಲೆಂಬ ಯೋಚನೆ ಸುಳಿಯಲ್ಲ!! ಸುದ್ದಿ ಎಷ್ಟು ಕೊಟ್ಟಿದ್ದೇವೆ ಎನ್ನುವುದಕ್ಕಿಂತ ಏನು ಕೊಟ್ಟಿದ್ದೇವೆ ಎಂಬ ಗುಣಮಟ್ಟದ ಸಿದ್ಧಾಂತವನ್ನು ಮೈಗೂಡಿಸಿಕೊಂಡು ತೆವಳುತ್ತಾ ವರದಿಗಾರ ಸಾಗುತ್ತಿದೆ.

ನಮ್ಮ ಬಗ್ಗೆ ತಿಳಿಯಿರಿ →
Join our WhatsApp Channel Get every Varadigara story instantly
Follow Us
ಹನಿ ಸುದ್ದಿ ⚡ NEW
News Cards · Swipe to read
See All →

From Across Varadigara

ವೀಡಿಯೊ

ಉತ್ತರ ಪ್ರದೇಶ: ವಕ್ಫ್ ಮಂಡಳಿ ನೋಂದಾಯಿತ ಎನ್ನಲಾದ 58 ವರ್ಷ ಹಳೆಯ ಮದರಸಾ ಬುಲ್ಡೋಜರ್ ಮೂಲಕ ತೆರವು

ರಾಷ್ಟ್ರೀಯ ಸುದ್ದಿ

ಶಿಕ್ಷಣ ವ್ಯವಸ್ಥೆಯ ಲೋಪ, ಸರ್ಕಾರಿ ಉದ್ಯೋಗ ನೀಡಿಕೆಯಲ್ಲಿ ಭ್ರಷ್ಟಾಚಾರ: ಹೋರಾಟದ ಎಚ್ಚರಿಕೆ ನೀಡಿದ ಬಾಬಾ ರಾಮ್‌ದೇವ್‌

ರಾಷ್ಟ್ರೀಯ ಸುದ್ದಿ

ಅದಾನಿ ಯೋಜನೆಗಳಿಗಾಗಿ 83,700 ಚದರ ಅಡಿ ಅರಣ್ಯ ಮತ್ತು ಮ್ಯಾಂಗ್ರೋವ್ ಭೂಮಿಯನ್ನು ಬಿಟ್ಟುಕೊಡಲು ಮಹಾರಾಷ್ಟ್ರ ಸರ್ಕಾರದ ಅನುಮೋದನೆ

ರಾಷ್ಟ್ರೀಯ ಸುದ್ದಿ

ಯುವಶಕ್ತಿಯ ಒಕ್ಕೂಟ: ಉದ್ಯೋಗ-ಶಿಕ್ಷಣದ ಹಕ್ಕಿಗಾಗಿ ಉತ್ತರ ಪ್ರದೇಶದಲ್ಲಿ ‘ಜಸ್ಟಿಸ್ ಮೋರ್ಚಾ’ ಸ್ಥಾಪನೆ: 50 ದಿನಗಳ ರಾಜ್ಯವ್ಯಾಪಿ ಅಭಿಯಾನ ಘೋಷಣೆ

ರಾಷ್ಟ್ರೀಯ ಸುದ್ದಿ

ಮಹಾರಾಷ್ಟ್ರ : ಮಂಚಗಳಿಲ್ಲ, ವಾರ್ಡನ್ ಇಲ್ಲ! ಆಶ್ರಮ ಶಾಲೆಯಲ್ಲಿ ನೆಲದ ಮೇಲೆ ಮಲಗಿದ್ದ 3 ಬುಡಕಟ್ಟು ಹೆಣ್ಣುಮಕ್ಕಳು ಹಾವು ಕಡಿದು ಸಾವು!

ರಾಷ್ಟ್ರೀಯ ಸುದ್ದಿ

ಬಿಹಾರ: ಶಾಲಾ ಬಿಸಿಯೂಟದಲ್ಲಿ ಉಪ್ಪಿನ ಬದಲು ಡಿಟರ್ಜೆಂಟ್ ಪುಡಿ ಬಳಕೆ; 34 ವಿದ್ಯಾರ್ಥಿಗಳು ಅಸ್ವಸ್ಥ

ವೀಡಿಯೊ

ಬೀದಿ ನಾಯಿ ಕಾಟ: ನಾಯಿ ವೇಷ ಧರಿಸಿ ಕಲೆಕ್ಟರೇಟ್‌ನಲ್ಲಿ ವಿನೂತನ ಪ್ರತಿಭಟನೆ

ವೀಡಿಯೊ

ಶಿಕ್ಷಕರ ಕೊರತೆ ಖಂಡಿಸಿ ರಸ್ತೆಗಿಳಿದ ಲಕ್ನೋ ವಿದ್ಯಾರ್ಥಿಗಳು: ಸಚಿವ ಅಸೀಮ್ ಅರುಣ್ ಭರವಸೆ ನಂತರ ಪ್ರತಿಭಟನೆ ಹಿಂಪಡೆತ

ವೀಡಿಯೊ

ಹೊಲದಲ್ಲಿ ಹೂತಿಟ್ಟಿದ್ದ ₹5 ಲಕ್ಷ ನಗದು ಗೆದ್ದಲು ಪಾಲು: ರಾಜಸ್ಥಾನದ ರೈತನಿಗೆ ಆಘಾತ

ರಾಷ್ಟ್ರೀಯ ಸುದ್ದಿ

ಜಾಗತಿಕ ಹೂಡಿಕೆದಾರರಿಗೆ ಏಷ್ಯಾದಲ್ಲೇ ಅತ್ಯಂತ ಕನಿಷ್ಠ ಆದ್ಯತೆಯಾಗಿ ಭಾರತೀಯ ಷೇರು ಮಾರುಕಟ್ಟೆ: ಬ್ಯಾಂಕ್ ಆಫ್ ಅಮೆರಿಕ ಸಮೀಕ್ಷೆಯಲ್ಲಿ ಕಳವಳಕಾರಿ ಮಾಹಿತಿ ಬಹಿರಂಗ

ಅಂತಾರಾಷ್ಟ್ರೀಯ

ಇಸ್ರೇಲ್‌ನ ‘E1’ ವಸಾಹತು ಯೋಜನೆಗೆ ಯುಎಇ, ಸೌದಿ ಅರೇಬಿಯಾ ಸಹಿತ ಎಂಟು ಅರಬ್-ಮುಸ್ಲಿಂ ರಾಷ್ಟ್ರಗಳ ತೀವ್ರ ವಿರೋಧ; ಜಾಗತಿಕ ಶಾಂತಿಗೆ ಧಕ್ಕೆ ಎಂದು ಜಂಟಿ ಎಚ್ಚರಿಕೆ

ರಾಷ್ಟ್ರೀಯ ಸುದ್ದಿ

ಪ್ರತಿ ಗಂಟೆಗೆ ರಸ್ತೆ ಅಪಘಾತಕ್ಕೆ ಬಲಿಯಾಗುತ್ತಿದ್ದಾರೆ 21 ಮಂದಿ! ರೋಗ, ಯುದ್ಧಕ್ಕಿಂತಲೂ ಭೀಕರವಾಯಿತೇ ಭಾರತದ ರಸ್ತೆ ಅಪಘಾತ?

ವೀಡಿಯೊ

ಉತ್ತರ ಪ್ರದೇಶ: ಶಾಲೆಗೆ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ರಾಷ್ಟ್ರಧ್ವಜ ಹಿಡಿದು ಡಿಎಂ ಕಚೇರಿಗೆ ಮುತ್ತಿಗೆ ಹಾಕಿದ ಶಾಲಾ ಮಕ್ಕಳು

ರಾಷ್ಟ್ರೀಯ ಸುದ್ದಿ

‘ಯುವಜನರ ಧ್ವನಿಗೆ ಬೆದರಿದ ಸರ್ಕಾರ’: ದೆಹಲಿಯಲ್ಲಿ ಸಿಜೆಪಿ ಸಭೆಗೆ ಬಿಜೆಪಿ ತಡೆ – ಅಭಿಜಿತ್ ದೀಪ್ಕೆ ಗಂಭೀರ ಆರೋಪ

ವೀಡಿಯೊ

“ಶುದ್ಧ ಪೆಟ್ರೋಲ್ ನಿಮ್ಮ ಅಪ್ಪನ ಮನೆಯಿಂದ ಬರುತ್ತಾ?”: ಇಥನಾಲ್ ನೀತಿ ಸಮರ್ಥಿಸಲು ಹೋಗಿ ವಿವಾದಕ್ಕೀಡಾದ ಬಿಜೆಪಿ ಸಂಸದ

ರಾಷ್ಟ್ರೀಯ ಸುದ್ದಿ

ರಸ್ತೆ ಕಾಮಗಾರಿ ವಿಳಂಬ ಹಾಗೂ ಮದ್ಯಪಾನ ಪ್ರಮಾಣ ಹೆಚ್ಚಳಕ್ಕೆ ಡೊನಾಲ್ಡ್ ಟ್ರಂಪ್ ಕಾರಣ: ಮಹಾರಾಷ್ಟ್ರ ಬಿಜೆಪಿ ನಾಯಕನ ವಿಚಿತ್ರ ವಾದ!

ರಾಷ್ಟ್ರೀಯ ಸುದ್ದಿ

ದೆಹಲಿಯಲ್ಲಿ 90 ಕೋಟಿ ರೂ. ಸೈಕಲ್ ಖರೀದಿ ಹಗರಣ? 4,200 ರೂ. ಸೈಕಲ್‌ಗೆ 6,957 ರೂ. ಪಾವತಿಸಿದ ಸರ್ಕಾರ: ಆಪ್ ಆರೋಪ