ಸುತ್ತ - ಮುತ್ತ

Coastal Friends Mangaloreಗೆ ನೂತನ ಸಾರಥ್ಯ: ಅಧ್ಯಕ್ಷರಾಗಿ ಶಮೀರ್ ಲಕ್ಕಿಸ್ಟಾರ್ ಆಯ್ಕೆ

Reading…
Follow Us

ಸಾರಾಂಶ

Coastal Friends Mangalore (Regd.)ನ 2026–27ನೇ ಸಾಲಿನ ವಾರ್ಷಿಕ ಮಹಾಸಭೆ ಮಂಗಳೂರಿನಲ್ಲಿ ನಡೆದಿದ್ದು, ಶಮೀರ್ ಲಕ್ಕಿಸ್ಟಾರ್ ಅವರನ್ನು ನೂತನ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಸಭೆಯಲ್ಲಿ ವಾರ್ಷಿಕ ವರದಿ ಹಾಗೂ ಹಣಕಾಸು ವರದಿಗಳನ್ನು ಅಂಗೀಕರಿಸಲಾಯಿತು. ನೂತನ ಪದಾಧಿಕಾರಿಗಳು, 11 ಸದಸ್ಯರ ಕಾರ್ಯಕಾರಿ ಸಮಿತಿ ಹಾಗೂ ವಿವಿಧ ವಿಭಾಗಗಳ ತಂಡಗಳನ್ನು ರಚಿಸಲಾಗಿದ್ದು, ಮುಂದಿನ ಸಾಲಿನಲ್ಲಿ ಸಾಮಾಜಿಕ ಸೇವಾ ಚಟುವಟಿಕೆಗಳನ್ನು ಮತ್ತಷ್ಟು ಬಲಪಡಿಸುವ ಸಂಕಲ್ಪ ವ್ಯಕ್ತವಾಗಿದೆ.

ಮಂಗಳೂರು, : Coastal Friends Mangalore (Regd.) ಸಂಘಟನೆಯ 2026–27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮಂಗಳೂರಿನ Bombay Lucky Restaurant Hallನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ನಡೆಯಿತು. ನಿರ್ಗಮಿತ ಅಧ್ಯಕ್ಷ ಶರೀಫ್ ಅಬ್ಬಾಸ್ ವಲಾಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿಯನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಪ್ರಧಾನ ಕಾರ್ಯದರ್ಶಿ ಶೌಕತ್ ಅಲಿ ವಾರ್ಷಿಕ ವರದಿಯನ್ನು ಮಂಡಿಸಿ, ಜಂಟಿ ಕಾರ್ಯದರ್ಶಿ ಜುನೈದ್ ಸಂಸ್ಥೆಯ ಮೆಡಿಕಲ್ ಬೆಡ್ ಸೇವೆಯ ವಾರ್ಷಿಕ ವರದಿಯನ್ನು ಮಂಡಿಸಿದರು. ಕೋಶಾಧಿಕಾರಿಯಾಗಿದ್ದ ಇಮ್ತಿಯಾಝ್ ಎಸ್.ಎಂ. ಲೆಕ್ಕಪರಿಶೋಧಿತ ವಾರ್ಷಿಕ ಹಣಕಾಸು ವರದಿಯನ್ನು ಮಂಡಿಸಿದರು. ವರದಿಗಳ ಕುರಿತು ಸದಸ್ಯರು ವಿಸ್ತೃತ ಚರ್ಚೆ ನಡೆಸಿ, ಅವುಗಳನ್ನು ಸರ್ವಾನುಮತದಿಂದ ಅಂಗೀಕರಿಸಿದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ನಿರ್ಗಮಿತ ಅಧ್ಯಕ್ಷ ಶರೀಫ್ ಅಬ್ಬಾಸ್ ವಲಾಲ್, ಕಳೆದ ಸಾಲಿನಲ್ಲಿ ಸಂಘಟನೆ ಕೈಗೊಂಡ ವಿವಿಧ ಸಾಮಾಜಿಕ ಸೇವಾ ಕಾರ್ಯಗಳು ಹಾಗೂ ಸಾಧನೆಗಳನ್ನು ವಿವರಿಸಿದರು. ಮುಂದಿನ ದಿನಗಳಲ್ಲಿ ಸಂಸ್ಥೆಯನ್ನು ಮತ್ತಷ್ಟು ಬಲಪಡಿಸುವ ಯೋಜನೆಗಳ ಬಗ್ಗೆಯೂ ಅವರು ಮಾಹಿತಿ ನೀಡಿದರು. ಗೌರವಾಧ್ಯಕ್ಷ ಆಸಿಫ್ ಸುರಲ್ಪಾಡಿ ಸಂದರ್ಭೋಚಿತವಾಗಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಉತ್ತರ ಪ್ರದೇಶ: ವಕ್ಫ್ ಮಂಡಳಿ ನೋಂದಾಯಿತ ಎನ್ನಲಾದ 58 ವರ್ಷ ಹಳೆಯ ಮದರಸಾ ಬುಲ್ಡೋಜರ್ ಮೂಲಕ ತೆರವು
ವೀಡಿಯೊ

ಉತ್ತರ ಪ್ರದೇಶ: ವಕ್ಫ್ ಮಂಡಳಿ ನೋಂದಾಯಿತ ಎನ್ನಲಾದ 58 ವರ್ಷ ಹಳೆಯ ಮದರಸಾ ಬುಲ್ಡೋಜರ್ ಮೂಲಕ ತೆರವು

ಉತ್ತರ ಪ್ರದೇಶ: ಶಾಲೆಗೆ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ರಾಷ್ಟ್ರಧ್ವಜ ಹಿಡಿದು ಡಿಎಂ ಕಚೇರಿಗೆ ಮುತ್ತಿಗೆ ಹಾಕಿದ ಶಾಲಾ ಮಕ್ಕಳು
ವೀಡಿಯೊ

ಉತ್ತರ ಪ್ರದೇಶ: ಶಾಲೆಗೆ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ರಾಷ್ಟ್ರಧ್ವಜ ಹಿಡಿದು ಡಿಎಂ ಕಚೇರಿಗೆ ಮುತ್ತಿಗೆ ಹಾಕಿದ ಶಾಲಾ ಮಕ್ಕಳು

“ಶುದ್ಧ ಪೆಟ್ರೋಲ್ ನಿಮ್ಮ ಅಪ್ಪನ ಮನೆಯಿಂದ ಬರುತ್ತಾ?”: ಇಥನಾಲ್ ನೀತಿ ಸಮರ್ಥಿಸಲು ಹೋಗಿ ವಿವಾದಕ್ಕೀಡಾದ ಬಿಜೆಪಿ ಸಂಸದ
ವೀಡಿಯೊ

“ಶುದ್ಧ ಪೆಟ್ರೋಲ್ ನಿಮ್ಮ ಅಪ್ಪನ ಮನೆಯಿಂದ ಬರುತ್ತಾ?”: ಇಥನಾಲ್ ನೀತಿ ಸಮರ್ಥಿಸಲು ಹೋಗಿ ವಿವಾದಕ್ಕೀಡಾದ ಬಿಜೆಪಿ ಸಂಸದ

ಹೊಲದಲ್ಲಿ ಹೂತಿಟ್ಟಿದ್ದ ₹5 ಲಕ್ಷ ನಗದು ಗೆದ್ದಲು ಪಾಲು: ರಾಜಸ್ಥಾನದ ರೈತನಿಗೆ ಆಘಾತ
ವೀಡಿಯೊ

ಹೊಲದಲ್ಲಿ ಹೂತಿಟ್ಟಿದ್ದ ₹5 ಲಕ್ಷ ನಗದು ಗೆದ್ದಲು ಪಾಲು: ರಾಜಸ್ಥಾನದ ರೈತನಿಗೆ ಆಘಾತ

ಕೇಂದ್ರ ಸಚಿವರ ಬಂಗಲೆಗಳ ನಿರ್ವಹಣೆ, ದುರಸ್ತಿಗೆ ಶತಕೋಟಿ ವೆಚ್ಚ; 2025-26ರಲ್ಲಿ ದಾಖಲೆಯ 92.35 ಕೋಟಿ ರೂ. ಖರ್ಚು: RTI ಮೂಲಕ ಮಾಹಿತಿ ಬಹಿರಂಗ
ರಾಷ್ಟ್ರೀಯ ಸುದ್ದಿ

ಕೇಂದ್ರ ಸಚಿವರ ಬಂಗಲೆಗಳ ನಿರ್ವಹಣೆ, ದುರಸ್ತಿಗೆ ಶತಕೋಟಿ ವೆಚ್ಚ; 2025-26ರಲ್ಲಿ ದಾಖಲೆಯ 92.35 ಕೋಟಿ ರೂ. ಖರ್ಚು: RTI ಮೂಲಕ ಮಾಹಿತಿ ಬಹಿರಂಗ

ಇಸ್ರೇಲ್‌ನ ‘E1’ ವಸಾಹತು ಯೋಜನೆಗೆ ಯುಎಇ, ಸೌದಿ ಅರೇಬಿಯಾ ಸಹಿತ ಎಂಟು ಅರಬ್-ಮುಸ್ಲಿಂ ರಾಷ್ಟ್ರಗಳ ತೀವ್ರ ವಿರೋಧ; ಜಾಗತಿಕ ಶಾಂತಿಗೆ ಧಕ್ಕೆ ಎಂದು ಜಂಟಿ ಎಚ್ಚರಿಕೆ
ಅಂತಾರಾಷ್ಟ್ರೀಯ

ಇಸ್ರೇಲ್‌ನ ‘E1’ ವಸಾಹತು ಯೋಜನೆಗೆ ಯುಎಇ, ಸೌದಿ ಅರೇಬಿಯಾ ಸಹಿತ ಎಂಟು ಅರಬ್-ಮುಸ್ಲಿಂ ರಾಷ್ಟ್ರಗಳ ತೀವ್ರ ವಿರೋಧ; ಜಾಗತಿಕ ಶಾಂತಿಗೆ ಧಕ್ಕೆ ಎಂದು ಜಂಟಿ ಎಚ್ಚರಿಕೆ

ಉತ್ತರಾಖಂಡ್ SIR: ಮುಸ್ಲಿಂ ಮತದಾರರನ್ನೇ ಗುರಿಯಾಗಿಸಿ 6,500 ಆಕ್ಷೇಪಣೆ ಸಲ್ಲಿಸಿದ 5 ಬಿಜೆಪಿ ಕಾರ್ಯಕರ್ತರು
ರಾಷ್ಟ್ರೀಯ ಸುದ್ದಿ

ಉತ್ತರಾಖಂಡ್ SIR: ಮುಸ್ಲಿಂ ಮತದಾರರನ್ನೇ ಗುರಿಯಾಗಿಸಿ 6,500 ಆಕ್ಷೇಪಣೆ ಸಲ್ಲಿಸಿದ 5 ಬಿಜೆಪಿ ಕಾರ್ಯಕರ್ತರು

“ಇಮ್ರಾನ್ ಖಾನ್‌ಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಿ”: ಪಾಕ್ ಪ್ರಧಾನಿಗೆ ಭಾರತದ ಗವಾಸ್ಕರ್, ಕಪಿಲ್ ದೇವ್ ಸಹಿತ 21 ಕ್ರಿಕೆಟ್ ದಿಗ್ಗಜರ ಪತ್ರ
ಅಂತಾರಾಷ್ಟ್ರೀಯ

“ಇಮ್ರಾನ್ ಖಾನ್‌ಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಿ”: ಪಾಕ್ ಪ್ರಧಾನಿಗೆ ಭಾರತದ ಗವಾಸ್ಕರ್, ಕಪಿಲ್ ದೇವ್ ಸಹಿತ 21 ಕ್ರಿಕೆಟ್ ದಿಗ್ಗಜರ ಪತ್ರ

ಬೀದಿ ನಾಯಿ ಕಾಟ: ನಾಯಿ ವೇಷ ಧರಿಸಿ ಕಲೆಕ್ಟರೇಟ್‌ನಲ್ಲಿ ವಿನೂತನ ಪ್ರತಿಭಟನೆ
ವೀಡಿಯೊ

ಬೀದಿ ನಾಯಿ ಕಾಟ: ನಾಯಿ ವೇಷ ಧರಿಸಿ ಕಲೆಕ್ಟರೇಟ್‌ನಲ್ಲಿ ವಿನೂತನ ಪ್ರತಿಭಟನೆ

“ಮೂರು ದೇಶಗಳಲ್ಲಿ ಭಾರತವನ್ನು ಪ್ರತಿನಿಧಿಸಿದ ನನಗೇ ಈ ಸ್ಥಿತಿಯಾದರೆ ಸಾಮಾನ್ಯರ ಕಥೆಯೇನು?”: ಪಂಜಾಬ್‌ SIR ಗೊಂದಲ; ಮಾಜಿ ರಾಯಭಾರಿಗೇ ಪೌರತ್ವ ಸಾಬೀತುಪಡಿಸುವ ಸ್ಥಿತಿ
ರಾಷ್ಟ್ರೀಯ ಸುದ್ದಿ

“ಮೂರು ದೇಶಗಳಲ್ಲಿ ಭಾರತವನ್ನು ಪ್ರತಿನಿಧಿಸಿದ ನನಗೇ ಈ ಸ್ಥಿತಿಯಾದರೆ ಸಾಮಾನ್ಯರ ಕಥೆಯೇನು?”: ಪಂಜಾಬ್‌ SIR ಗೊಂದಲ; ಮಾಜಿ ರಾಯಭಾರಿಗೇ ಪೌರತ್ವ ಸಾಬೀತುಪಡಿಸುವ ಸ್ಥಿತಿ

ಶಿಕ್ಷಕರ ಕೊರತೆ ಖಂಡಿಸಿ ರಸ್ತೆಗಿಳಿದ ಲಕ್ನೋ ವಿದ್ಯಾರ್ಥಿಗಳು: ಸಚಿವ ಅಸೀಮ್ ಅರುಣ್ ಭರವಸೆ ನಂತರ ಪ್ರತಿಭಟನೆ ಹಿಂಪಡೆತ
ವೀಡಿಯೊ

ಶಿಕ್ಷಕರ ಕೊರತೆ ಖಂಡಿಸಿ ರಸ್ತೆಗಿಳಿದ ಲಕ್ನೋ ವಿದ್ಯಾರ್ಥಿಗಳು: ಸಚಿವ ಅಸೀಮ್ ಅರುಣ್ ಭರವಸೆ ನಂತರ ಪ್ರತಿಭಟನೆ ಹಿಂಪಡೆತ

ನೂತನ ಪದಾಧಿಕಾರಿಗಳ ಆಯ್ಕೆ

ನೂತನ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿಯ ಆಯ್ಕೆ ಪ್ರಕ್ರಿಯೆಯನ್ನು ಸಲೀಂ ಅಬ್ಬಾಸ್ ವಲಾಲ್, ಆಸಿಫ್ ಸುರಲ್ಪಾಡಿ ಹಾಗೂ ಮುಸ್ತಫಾ ದಮ್ಮಾಲೆ ಅವರ ಮೇಲ್ವಿಚಾರಣೆಯಲ್ಲಿ ನಡೆಸಲಾಯಿತು.

2026–27ನೇ ಸಾಲಿಗೆ ಶಮೀರ್ ಲಕ್ಕಿಸ್ಟಾರ್ ಅವರನ್ನು ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಇತರ ಪ್ರಮುಖ ಪದಾಧಿಕಾರಿಗಳು ಹೀಗಿದ್ದಾರೆ:

  • ಅಧ್ಯಕ್ಷ: ಶಮೀರ್ ಲಕ್ಕಿಸ್ಟಾರ್
  • ಉಪಾಧ್ಯಕ್ಷ: ನ್ಯಾಯವಾದಿ ನಝೀರ್ ಬೆದ್ರೋಡಿ
  • ಪ್ರಧಾನ ಕಾರ್ಯದರ್ಶಿ: ಇಮ್ತಿಯಾಝ್ ಹಜ್ಜಾಜ್
  • ಜಂಟಿ ಕಾರ್ಯದರ್ಶಿ: ಅಫ್ತಾಬ್ ಬಸ್ತಿಕ್ಕರ್
  • ಖಜಾಂಚಿ: ಸಾಜಿದ್ ಒಡೆಯಾರ್

ಇದರೊಂದಿಗೆ 11 ಸದಸ್ಯರ ಕಾರ್ಯಕಾರಿ ಸಮಿತಿಯನ್ನೂ ನೂತನ ಸಾಲಿಗೆ ರಚಿಸಲಾಯಿತು.

ವಿವಿಧ ವಿಭಾಗಗಳಿಗೂ ನೂತನ ತಂಡ

ಸಂಘಟನೆಯ ಕಾರ್ಯಚಟುವಟಿಕೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮುಂದುವರಿಸುವ ಉದ್ದೇಶದಿಂದ ವಿವಿಧ ವಿಭಾಗಗಳನ್ನೂ ರಚಿಸಲಾಗಿದೆ.

ಮಾಧ್ಯಮ ವಿಭಾಗದ ಸಂಚಾಲಕರಾಗಿ ಶಫೀಕ್ ಅಬ್ಬಾಸ್‌ ವಳಾಲ್ ನೇಮಕಗೊಂಡಿದ್ದು, ಸಾಬಿತ್ ಕುಂಬ್ರ, ರಿಲ್ವಾನ್ ಹುಸೈನ್‌ ವಳಾಲ್ ಹಾಗೂ ಆಶಿಕ್ ಕುಕ್ಕಾಜೆ ಸದಸ್ಯರಾಗಿದ್ದಾರೆ.

ಸಾಮಾಜಿಕ ಚಟುವಟಿಕೆ ವಿಭಾಗದ ಸಂಚಾಲಕರಾಗಿ ಶಕೀರ್ ಪೀಸ್ ಆಯ್ಕೆಯಾಗಿದ್ದು, ನ್ಯಾಯವಾದಿ ಝೀಶಾನ್, ಜುನೈದ್ ಬಂಟ್ವಾಳ, ಮುನ್ನಾ ಕಮರಡಿ, ಸೌಕತ್, ಇಮ್ತಿಯಾಝ್ ಎಸ್.ಎಂ. ಹಾಗೂ ಇಬ್ರಾಹಿಂ ದುಬಲ್ ಸದಸ್ಯರಾಗಿದ್ದಾರೆ.

ಕ್ರೀಡಾ ವಿಭಾಗದ ಸಂಚಾಲಕರಾಗಿ ಸಿರಾಜ್ ಯೆರ್ಮಾಳ್ ನೇಮಕಗೊಂಡಿದ್ದು, ರಿಯಾಝ್ ಶೈನ್, ಸಫ್ವಾನ್ ಕರ್ವೇಲ್, ಸರ್ಫುರಾಝ್‌ ಅಬ್ಬಾಸ್ ವಳಾಲ್, ಸಿಯಾಬ್ ಪಟ್ನಾ ಹಾಗೂ ರಫೀಕ್ ಮಾಸ್ಟರ್ ಉಪ್ಪಿನಂಗಡಿ ಸದಸ್ಯರಾಗಿದ್ದಾರೆ.

ಸ್ಕ್ರೀನಿಂಗ್ ಸಮಿತಿಗೆ ಸಿರಾಜುದ್ದೀನ್ ಪಾರ್ಲಡ್ಕ, ಆಸಿಫ್ ಸುರಲ್ಪಾಡಿ ಹಾಗೂ ಸಲೀಂ ಅಬ್ಬಾಸ್ ವಲಾಲ್ ಅವರನ್ನು ನೇಮಕ ಮಾಡಲಾಗಿದೆ.

ಗೌರವಾಧ್ಯಕ್ಷರಾಗಿ ನವೀದ್ ಮಾಗುಂಡಿ ಹಾಗೂ ಸಲಹಾ ಸಮಿತಿ ಸದಸ್ಯರಾಗಿ ಶಬೀರ್ JAK, ನವಾಝ್ ಹಜ್ಜಾಜ್ ಮತ್ತು ಡಾ. ಸಿದ್ದೀಕ್ ಅಡ್ಡೂರು ಅವರನ್ನು ಆಯ್ಕೆ ಮಾಡಲಾಗಿದೆ.

ಸಾಮಾಜಿಕ ಸೇವೆಗೆ ಹೆಚ್ಚಿನ ಒತ್ತು

ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮಾತನಾಡಿದ ಶಮೀರ್ ಲಕ್ಕಿಸ್ಟಾರ್, ತಮ್ಮ ಮೇಲೆ ವಿಶ್ವಾಸವಿಟ್ಟು ಜವಾಬ್ದಾರಿ ನೀಡಿದ ಎಲ್ಲ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿದರು. ಸಂಘಟನೆಯ ಸಾಮಾಜಿಕ ಸೇವಾ ಚಟುವಟಿಕೆಗಳನ್ನು ಮತ್ತಷ್ಟು ಬಲಪಡಿಸುವುದರೊಂದಿಗೆ, Coastal Friends Mangaloreನ ಉದ್ದೇಶ ಮತ್ತು ಸೇವಾ ಪರಂಪರೆಯನ್ನು ಹೆಚ್ಚಿನ ಸಮರ್ಪಣೆಯೊಂದಿಗೆ ಮುಂದುವರಿಸುವುದಾಗಿ ಅವರು ಭರವಸೆ ನೀಡಿದರು.

ಮುನ್ನಾ ಕಮ್ಮರಡಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಹೊಸ ತಂಡದ ಮೂಲಕ Coastal Friends Mangalore ಮುಂದಿನ ಸಾಲಿನಲ್ಲಿ ಸಾಮಾಜಿಕ ಸೇವೆ, ಸ್ನೇಹಬಾಂಧವ್ಯ, ಕ್ರೀಡೆ ಹಾಗೂ ಸಮುದಾಯಮುಖಿ ಚಟುವಟಿಕೆಗಳಲ್ಲಿ ಮತ್ತಷ್ಟು ಪರಿಣಾಮಕಾರಿ ಹೆಜ್ಜೆಗಳನ್ನು ಇಡುವ ನಿರೀಕ್ಷೆ ವ್ಯಕ್ತವಾಗಿದೆ.

Join our WhatsApp Channel Get every Varadigara story instantly
How does this story make you feel?
Share:

About Us

ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ. ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'. ಬ್ರೇಕಿಂಗ್ ನ್ಯೂಸಿನ ನಾಗಾಲೋಟದ ಸ್ಪರ್ಧೆಯಲ್ಲಿ ನಾವಿಲ್ಲ!! ನಾ ಮುಂದು, ನಮ್ಮಲ್ಲೇ ಮೊದಲೆಂಬ ಯೋಚನೆ ಸುಳಿಯಲ್ಲ!! ಸುದ್ದಿ ಎಷ್ಟು ಕೊಟ್ಟಿದ್ದೇವೆ ಎನ್ನುವುದಕ್ಕಿಂತ ಏನು ಕೊಟ್ಟಿದ್ದೇವೆ ಎಂಬ ಗುಣಮಟ್ಟದ ಸಿದ್ಧಾಂತವನ್ನು ಮೈಗೂಡಿಸಿಕೊಂಡು ತೆವಳುತ್ತಾ ವರದಿಗಾರ ಸಾಗುತ್ತಿದೆ.

ನಮ್ಮ ಬಗ್ಗೆ ತಿಳಿಯಿರಿ →
Join our WhatsApp Channel Get every Varadigara story instantly
Follow Us
ಹನಿ ಸುದ್ದಿ ⚡ NEW
News Cards · Swipe to read
See All →

More Stories

ಸುತ್ತ - ಮುತ್ತ

ಬ್ಯಾರಿಸ್ ಸೆಂಟ್ರಲ್ ಕಮಿಟಿ ಬೆಂಗಳೂರು: 2026-27ರ ಸಾಲಿಗೆ ನೂತನ ನಾಯಕರ ಆಯ್ಕೆ

From Across Varadigara

ವೀಡಿಯೊ

ಹೊಲದಲ್ಲಿ ಹೂತಿಟ್ಟಿದ್ದ ₹5 ಲಕ್ಷ ನಗದು ಗೆದ್ದಲು ಪಾಲು: ರಾಜಸ್ಥಾನದ ರೈತನಿಗೆ ಆಘಾತ

ವೀಡಿಯೊ

ಶಿಕ್ಷಕರ ಕೊರತೆ ಖಂಡಿಸಿ ರಸ್ತೆಗಿಳಿದ ಲಕ್ನೋ ವಿದ್ಯಾರ್ಥಿಗಳು: ಸಚಿವ ಅಸೀಮ್ ಅರುಣ್ ಭರವಸೆ ನಂತರ ಪ್ರತಿಭಟನೆ ಹಿಂಪಡೆತ

ರಾಷ್ಟ್ರೀಯ ಸುದ್ದಿ

ಜಾಗತಿಕ ಹೂಡಿಕೆದಾರರಿಗೆ ಏಷ್ಯಾದಲ್ಲೇ ಅತ್ಯಂತ ಕನಿಷ್ಠ ಆದ್ಯತೆಯಾಗಿ ಭಾರತೀಯ ಷೇರು ಮಾರುಕಟ್ಟೆ: ಬ್ಯಾಂಕ್ ಆಫ್ ಅಮೆರಿಕ ಸಮೀಕ್ಷೆಯಲ್ಲಿ ಕಳವಳಕಾರಿ ಮಾಹಿತಿ ಬಹಿರಂಗ

ವೀಡಿಯೊ

“ಶುದ್ಧ ಪೆಟ್ರೋಲ್ ನಿಮ್ಮ ಅಪ್ಪನ ಮನೆಯಿಂದ ಬರುತ್ತಾ?”: ಇಥನಾಲ್ ನೀತಿ ಸಮರ್ಥಿಸಲು ಹೋಗಿ ವಿವಾದಕ್ಕೀಡಾದ ಬಿಜೆಪಿ ಸಂಸದ

ರಾಷ್ಟ್ರೀಯ ಸುದ್ದಿ

ಶಿಕ್ಷಣ ವ್ಯವಸ್ಥೆಯ ಲೋಪ, ಸರ್ಕಾರಿ ಉದ್ಯೋಗ ನೀಡಿಕೆಯಲ್ಲಿ ಭ್ರಷ್ಟಾಚಾರ: ಹೋರಾಟದ ಎಚ್ಚರಿಕೆ ನೀಡಿದ ಬಾಬಾ ರಾಮ್‌ದೇವ್‌

ಅಂತಾರಾಷ್ಟ್ರೀಯ

“ಇಮ್ರಾನ್ ಖಾನ್‌ಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಿ”: ಪಾಕ್ ಪ್ರಧಾನಿಗೆ ಭಾರತದ ಗವಾಸ್ಕರ್, ಕಪಿಲ್ ದೇವ್ ಸಹಿತ 21 ಕ್ರಿಕೆಟ್ ದಿಗ್ಗಜರ ಪತ್ರ

ರಾಷ್ಟ್ರೀಯ ಸುದ್ದಿ

ರಸ್ತೆ ಕಾಮಗಾರಿ ವಿಳಂಬ ಹಾಗೂ ಮದ್ಯಪಾನ ಪ್ರಮಾಣ ಹೆಚ್ಚಳಕ್ಕೆ ಡೊನಾಲ್ಡ್ ಟ್ರಂಪ್ ಕಾರಣ: ಮಹಾರಾಷ್ಟ್ರ ಬಿಜೆಪಿ ನಾಯಕನ ವಿಚಿತ್ರ ವಾದ!

ರಾಷ್ಟ್ರೀಯ ಸುದ್ದಿ

‘ಯುವಜನರ ಧ್ವನಿಗೆ ಬೆದರಿದ ಸರ್ಕಾರ’: ದೆಹಲಿಯಲ್ಲಿ ಸಿಜೆಪಿ ಸಭೆಗೆ ಬಿಜೆಪಿ ತಡೆ – ಅಭಿಜಿತ್ ದೀಪ್ಕೆ ಗಂಭೀರ ಆರೋಪ

ರಾಷ್ಟ್ರೀಯ ಸುದ್ದಿ

“ಮೂರು ದೇಶಗಳಲ್ಲಿ ಭಾರತವನ್ನು ಪ್ರತಿನಿಧಿಸಿದ ನನಗೇ ಈ ಸ್ಥಿತಿಯಾದರೆ ಸಾಮಾನ್ಯರ ಕಥೆಯೇನು?”: ಪಂಜಾಬ್‌ SIR ಗೊಂದಲ; ಮಾಜಿ ರಾಯಭಾರಿಗೇ ಪೌರತ್ವ ಸಾಬೀತುಪಡಿಸುವ ಸ್ಥಿತಿ

ರಾಷ್ಟ್ರೀಯ ಸುದ್ದಿ

ಉತ್ತರಾಖಂಡ್ SIR: ಮುಸ್ಲಿಂ ಮತದಾರರನ್ನೇ ಗುರಿಯಾಗಿಸಿ 6,500 ಆಕ್ಷೇಪಣೆ ಸಲ್ಲಿಸಿದ 5 ಬಿಜೆಪಿ ಕಾರ್ಯಕರ್ತರು

ವೀಡಿಯೊ

ಉತ್ತರ ಪ್ರದೇಶ: ಶಾಲೆಗೆ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ರಾಷ್ಟ್ರಧ್ವಜ ಹಿಡಿದು ಡಿಎಂ ಕಚೇರಿಗೆ ಮುತ್ತಿಗೆ ಹಾಕಿದ ಶಾಲಾ ಮಕ್ಕಳು

ರಾಷ್ಟ್ರೀಯ ಸುದ್ದಿ

ಬಿಹಾರ: ಶಾಲಾ ಬಿಸಿಯೂಟದಲ್ಲಿ ಉಪ್ಪಿನ ಬದಲು ಡಿಟರ್ಜೆಂಟ್ ಪುಡಿ ಬಳಕೆ; 34 ವಿದ್ಯಾರ್ಥಿಗಳು ಅಸ್ವಸ್ಥ

ರಾಷ್ಟ್ರೀಯ ಸುದ್ದಿ

ಯುವಶಕ್ತಿಯ ಒಕ್ಕೂಟ: ಉದ್ಯೋಗ-ಶಿಕ್ಷಣದ ಹಕ್ಕಿಗಾಗಿ ಉತ್ತರ ಪ್ರದೇಶದಲ್ಲಿ ‘ಜಸ್ಟಿಸ್ ಮೋರ್ಚಾ’ ಸ್ಥಾಪನೆ: 50 ದಿನಗಳ ರಾಜ್ಯವ್ಯಾಪಿ ಅಭಿಯಾನ ಘೋಷಣೆ

ರಾಷ್ಟ್ರೀಯ ಸುದ್ದಿ

ದೆಹಲಿಯಲ್ಲಿ 90 ಕೋಟಿ ರೂ. ಸೈಕಲ್ ಖರೀದಿ ಹಗರಣ? 4,200 ರೂ. ಸೈಕಲ್‌ಗೆ 6,957 ರೂ. ಪಾವತಿಸಿದ ಸರ್ಕಾರ: ಆಪ್ ಆರೋಪ

ಸುತ್ತ - ಮುತ್ತ

ಬ್ಯಾರಿಸ್ ಸೆಂಟ್ರಲ್ ಕಮಿಟಿ ಬೆಂಗಳೂರು: 2026-27ರ ಸಾಲಿಗೆ ನೂತನ ನಾಯಕರ ಆಯ್ಕೆ

ರಾಷ್ಟ್ರೀಯ ಸುದ್ದಿ

ಮಹಾರಾಷ್ಟ್ರ : ಮಂಚಗಳಿಲ್ಲ, ವಾರ್ಡನ್ ಇಲ್ಲ! ಆಶ್ರಮ ಶಾಲೆಯಲ್ಲಿ ನೆಲದ ಮೇಲೆ ಮಲಗಿದ್ದ 3 ಬುಡಕಟ್ಟು ಹೆಣ್ಣುಮಕ್ಕಳು ಹಾವು ಕಡಿದು ಸಾವು!

ವೀಡಿಯೊ

ಬೀದಿ ನಾಯಿ ಕಾಟ: ನಾಯಿ ವೇಷ ಧರಿಸಿ ಕಲೆಕ್ಟರೇಟ್‌ನಲ್ಲಿ ವಿನೂತನ ಪ್ರತಿಭಟನೆ

ರಾಷ್ಟ್ರೀಯ ಸುದ್ದಿ

ಅದಾನಿ ಯೋಜನೆಗಳಿಗಾಗಿ 83,700 ಚದರ ಅಡಿ ಅರಣ್ಯ ಮತ್ತು ಮ್ಯಾಂಗ್ರೋವ್ ಭೂಮಿಯನ್ನು ಬಿಟ್ಟುಕೊಡಲು ಮಹಾರಾಷ್ಟ್ರ ಸರ್ಕಾರದ ಅನುಮೋದನೆ

ವೀಡಿಯೊ

ಉತ್ತರ ಪ್ರದೇಶ: ವಕ್ಫ್ ಮಂಡಳಿ ನೋಂದಾಯಿತ ಎನ್ನಲಾದ 58 ವರ್ಷ ಹಳೆಯ ಮದರಸಾ ಬುಲ್ಡೋಜರ್ ಮೂಲಕ ತೆರವು

ಅಂತಾರಾಷ್ಟ್ರೀಯ

ಇಸ್ರೇಲ್‌ನ ‘E1’ ವಸಾಹತು ಯೋಜನೆಗೆ ಯುಎಇ, ಸೌದಿ ಅರೇಬಿಯಾ ಸಹಿತ ಎಂಟು ಅರಬ್-ಮುಸ್ಲಿಂ ರಾಷ್ಟ್ರಗಳ ತೀವ್ರ ವಿರೋಧ; ಜಾಗತಿಕ ಶಾಂತಿಗೆ ಧಕ್ಕೆ ಎಂದು ಜಂಟಿ ಎಚ್ಚರಿಕೆ