ರಾಷ್ಟ್ರೀಯ ಸುದ್ದಿ

ಸಮಾಜದಲ್ಲಿ ಅಭಿಮಾನಿಗಳ ಪ್ರಾಬಲ್ಯ ಹೆಚ್ಚಾಗಿದೆ: ವಿಜಯ್ ಗೆಲುವಿಗೆ ಪ್ರಕಾಶ್ ರೈ ಪ್ರತಿಕ್ರಿಯೆ

Reading…
Follow Us

ವರದಿಗಾರ-ಮೇ.05: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ-ರಾಜಕಾರಣಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ (ಟಿವಿಕೆ)’ ಪಕ್ಷ ಐತಿಹಾಸಿಕ ಸಾಧನೆ ಮಾಡಿರುವ ಹಿನ್ನೆಲೆಯಲ್ಲಿ ಬಹುಭಾಷಾ ನಟ ಪ್ರಕಾಶ್ ರಾಜ್ ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

“ತಮಿಳುನಾಡು ಚುನಾವಣೆಗಳು… ನಮಸ್ಕಾರ ತಮಿಳುನಾಡು. ಕಾಮರಾಜ್ ಸೋತರು. ಎಂ.ಕೆ. ಸ್ಟಾಲಿನ್ ಸೋತರು. ಸಮಾಜದಲ್ಲಿ ಅಭಿಮಾನಿಗಳ ಪ್ರಾಬಲ್ಯ ಹೆಚ್ಚಾಗಿದೆ. ಇದು ರಾಜಕೀಯವಲ್ಲ ಎಂಬುದನ್ನು ತೋರಿಸಿದೆ,” ಎಂದು ಅವರು ಪೋಸ್ಟ್ ಮಾಡಿದ್ದಾರೆ

“ರಾಜಕೀಯ ಜಾಗೃತಿ ಮೂಡಿಸುವುದು ಸದಾ ವಿರೋಧ ಪಕ್ಷದ ಕರ್ತವ್ಯ. ನಮ್ಮ ಪ್ರಯಾಣ ಮುಂದುವರಿಯಬೇಕು. ವಿಜೇತರಿಗೆ ಅವರ ಸಾರ್ವಜನಿಕ ಸೇವೆಗೆ ಅಭಿನಂದನೆಗಳು… #justasking,” ಎಂದು ತಿಳಿಸಿದ್ದಾರೆ. ದಳಪತಿ ವಿಜಯ್‌ ಗೆ  ದಕ್ಷಿಣ ಭಾರತೀಯ ಚಲನಚಿತ್ರರಂಗದಿಂದ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ರಜನಿಕಾಂತ್, ಶಿವರಾಜ್‌ಕುಮಾರ್‌, ಚಿರಂಜೀವಿ, ರಾಮ್ ಚರಣ್ ಸೇರಿದಂತೆ ಹಲವು ಗಣ್ಯರು ವಿಜಯ್ ಅವರಿಗೆ ಅಭಿನಂದನೆ ಸಲ್ಲಿಸಿ ಹಾಡಿ ಹೊಗಳಿದ್ದಾರೆ.

Join our WhatsApp Channel Get every Varadigara story instantly
How does this story make you feel?
Share:

About Us

ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ. ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'. ಬ್ರೇಕಿಂಗ್ ನ್ಯೂಸಿನ ನಾಗಾಲೋಟದ ಸ್ಪರ್ಧೆಯಲ್ಲಿ ನಾವಿಲ್ಲ!! ನಾ ಮುಂದು, ನಮ್ಮಲ್ಲೇ ಮೊದಲೆಂಬ ಯೋಚನೆ ಸುಳಿಯಲ್ಲ!! ಸುದ್ದಿ ಎಷ್ಟು ಕೊಟ್ಟಿದ್ದೇವೆ ಎನ್ನುವುದಕ್ಕಿಂತ ಏನು ಕೊಟ್ಟಿದ್ದೇವೆ ಎಂಬ ಗುಣಮಟ್ಟದ ಸಿದ್ಧಾಂತವನ್ನು ಮೈಗೂಡಿಸಿಕೊಂಡು ತೆವಳುತ್ತಾ ವರದಿಗಾರ ಸಾಗುತ್ತಿದೆ.

ನಮ್ಮ ಬಗ್ಗೆ ತಿಳಿಯಿರಿ →
Join our WhatsApp Channel Get every Varadigara story instantly
Follow Us
ಹನಿ ಸುದ್ದಿ ⚡ NEW
News Cards · Swipe to read
See All →

More Stories

ರಾಷ್ಟ್ರೀಯ ಸುದ್ದಿ

ರಾಜಭವನದಲ್ಲಿ ವಿಜಯ್ ಶಿಷ್ಟಾಚಾರದ ನಡೆ: ರಾಜ್ಯಪಾಲರ ಭೇಟಿಯ ಹಿಂದಿನ ಕುತೂಹಲಕಾರಿ ಸಂಗತಿಗಳು ಬಹಿರಂಗ !

ರಾಷ್ಟ್ರೀಯ ಸುದ್ದಿ

ವಿಜಯ್ ಸಂಪುಟದ ‘ನವ ನಾಯಕರು’: ಯುವ ನಟಿ, ಮಾಜಿ IRS ಅಧಿಕಾರಿ ಸೇರಿ 9 ಮಂದಿ ಸಚಿವರಾಗಿ ಪದಗ್ರಹಣ

ರಾಷ್ಟ್ರೀಯ ಸುದ್ದಿ

ತಮಿಳುನಾಡು ರಾಜಕೀಯದಲ್ಲಿ ಹೊಸ ಯುಗ: ಮುಖ್ಯಮಂತ್ರಿಯಾಗಿ ನಟ ವಿಜಯ್ ಅಧಿಕಾರ ಸ್ವೀಕಾರ

ರಾಷ್ಟ್ರೀಯ ಸುದ್ದಿ

ನಟ ವಿಜಯ್ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಶನಿವಾರ ಅಧಿಕಾರ ಸ್ವೀಕಾರ

ರಾಷ್ಟ್ರೀಯ ಸುದ್ದಿ

ತಮಿಳುನಾಡಿನಲ್ಲಿ ರಾಜಕೀಯ ಕ್ರಾಂತಿ; ವಿಜಯ್ ಅಧ್ಯಕ್ಷತೆಯಲ್ಲಿ ಟಿವಿಕೆ ಶಾಸಕರ ಸಭೆ

From Across Varadigara

ರಾಷ್ಟ್ರೀಯ ಸುದ್ದಿ

ವಿದ್ಯಾರ್ಥಿ ಪ್ರತಿಭಟನಾಕಾರರ ಮೇಲಿನ ದೆಹಲಿ ಪೊಲೀಸರ ಅತಿಯಾದ ಬಲಪ್ರಯೋಗ: ತನಿಖೆಗೆ ಆಮ್ನೆಸ್ಟಿ ಆಗ್ರಹ

ಕಾಣಿಸದ್ದು - ಕೇಳಿಸದ್ದು

₹50 ಕೋಟಿ ಮೌಲ್ಯದ ಭೂ ವಂಚನೆ ಆರೋಪ: ವಾರಣಾಸಿ ಬಿಜೆಪಿ ನಾಯಕ ಸೇರಿ 10 ಜನರ ವಿರುದ್ಧ ಎಫ್‌ಐಆರ್ ದಾಖಲು

ರಾಜ್ಯ ಸುದ್ದಿ

ಕಣ್ಣೂರಿನಲ್ಲಿ ಭೀಕರ ರಸ್ತೆ ಅಪಘಾತ: ಮರಕ್ಕೆ ಕಾರು ಡಿಕ್ಕಿ, ಕಾಸರಗೋಡು ಯುವಕ ಸೇರಿ ನಾಲ್ವರು ಮೃತ್ಯು

ಸುದ್ದಿ

ಅಯೋಧ್ಯೆ ರಾಮ ಮಂದಿರ ದೇಣಿಗೆ ವಿವಾದ; ‘ತಪ್ಪಿತಸ್ಥರಿಗೆ ಪ್ರಧಾನಿ ರಕ್ಷಣೆ ನೀಡುತ್ತಿದ್ದಾರೆ’ : ಕಾಂಗ್ರೆಸ್ ಗಂಭೀರ ಆರೋಪ

ಕ್ರೀಡೆ

ಕೊನೆಯ ಕ್ಷಣದ ಮೆರಿನೊ ಮ್ಯಾಜಿಕ್! ಬೆಲ್ಜಿಯಂ ಮಣಿಸಿ ಸೆಮಿಫೈನಲ್‌ಗೆ ಸ್ಪೇನ್ ಭರ್ಜರಿ ಎಂಟ್ರಿ

ರಾಷ್ಟ್ರೀಯ ಸುದ್ದಿ

ED ದಾಳಿ ನಡೆದ ಕೇವಲ ಒಂದೇ ತಿಂಗಳಲ್ಲಿ ಎನ್‌ಡಿಎ ಬೆಂಬಲಿತ ಬಣ ಸೇರಿದ ತೃಣಮೂಲ ಕಾಂಗ್ರೆಸ್ (TMC) ಶಾಸಕ ಮದನ್ ಮಿತ್ರಾ!

ರಾಷ್ಟ್ರೀಯ ಸುದ್ದಿ

ನಮ್ಮ ಸರ್ಕಾರ ಉರುಳಿಸಲು ಬಿಜೆಪಿಯಿಂದ ₹30 ಕೋಟಿ ಆಫರ್; ಒಮರ್ ಅಬ್ದುಲ್ಲಾ ಗಂಭೀರ ಆರೋಪ

ರಾಷ್ಟ್ರೀಯ ಸುದ್ದಿ

ಆಕಾಶದಲ್ಲಿ ಹಾರುವ ಬಸ್ ತರಲಿದ್ದೇವೆ: ಕೇಂದ್ರ ಸಚಿವ ನಿತಿನ್ ಗಡ್ಕರಿ ಹೊಸ ಘೋಷಣೆ; ಸಾಮಾಜಿಕ ಜಾಲತಾಣಗಳಲ್ಲಿ ವ್ಯಂಗ್ಯ