ವರದಿಗಾರ (ಡಿ.24) ಇಂದು (ಡಿಸೆಂಬರ್ 24) ರಾತ್ರಿಯಿಂದ ಜಾರಿಯಾಗಬೇಕಿದ್ದ “ನೈಟ್ ಕರ್ಫ್ಯೂ”ನ್ನು ರಾಜ್ಯ ಸರ್ಕಾರ ಜಾರಿಯಾಗುವ ಮುನ್ನವೇ ವಾಪಸ್ ಪಡೆದಿದೆ. “ನೈಟ್ ಕರ್ಫ್ಯೂ”ಯನ್ನು ಘೋಷಿಸುತ್ತಿದ್ದಂತೆಯೇ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ...
ವರದಿಗಾರ (ಡಿ.23): ರಾಜ್ಯದಲ್ಲಿ ಕೋವಿಡ್-19 ಹೊಸ ರೂಪಾಂತರದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಇಂದು ರಾತ್ರಿಯಿಂದಲೇ ಜನವರಿ 2ರವರೆಗೆ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಘೋಷಿಸಿದ್ದಾರೆ. ಈ...
ವರದಿಗಾರ (ಡಿ.22): ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿ.ಎಫ್.ಐ) ಮಾಜಿ ರಾಷ್ಟ್ರೀಯ ಅಧ್ಯಕ್ಷ, ರಾಷ್ಟೀಯ ಸಮಿತಿ ಸದಸ್ಯರ, ಪ್ರಸ್ತುತ ಪತ್ರಿಕೆಯ ಸಂಪಾದಕಾರದ ಕೆ.ಎಂ. ಷರೀಫ್ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ...
‘ರಾಜ್ಯದ ರೈತರ ಪ್ರತಿಭಟನೆಯೂ ರಾಜಕೀಯ ಪ್ರೇರಿತ’ ವರದಿಗಾರ (ಡಿ.22): ದೇಶದ ರಾಜಧಾನಿ ದೆಹಲಿಯಲ್ಲಿ ಕಳೆದ ಒಂದು ತಿಂಗಳಿನಿಂದ ಕೇಂದ್ರ ಸರಕಾರ ಕೃಷಿ ಮಸೂದೆ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಈ...
ವರದಿಗಾರ (ಡಿ.21): ರಾಜ್ಯ ರಾಜಕೀಯದಲ್ಲಿ ಬಿಜೆಪಿ ಜೊತೆಗೆ ಜೆಡಿಎಸ್ ವಿಲೀನ ಕುರಿತಂತೆ ಚರ್ಚೆ ನಡೆಯುತ್ತಿದ್ದು, ಈ ಬಗ್ಗೆ ಸಚಿವ ಕೆ.ಎಸ್. ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ಮತ್ತು ಮುಸ್ಲಿಂ ಲೀಗ್...
ವರದಿಗಾರ (ಡಿ.21): ಒಳಜಗಳದಲ್ಲೇ ಬಿದ್ದಿರುವ ಕಾಂಗ್ರೆಸ್, ಗಲಭೆ, ಅರಾಜಕತೆ ಸೃಷ್ಟಿಸಿ ಅಧಿಕಾರ ಪಡೆಯುವ ಹುನ್ನಾರ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ಅವರು ಆರೋಪಿಸಿದ್ದಾರೆ. ಬೆಂಗಳೂರಿನ...
‘ಬಂಗಾಳದ ಜನತೆ ಬದಲಾವಣೆಗೆ ಹಾತೊರೆಯುತ್ತಿದ್ದಾರೆ; ಅದು ಬಿಜೆಪಿ ಅಧಿಕಾರಕ್ಕೆ ಬಂದರೆ ಮಾತ್ರ ಸಾಧ್ಯ’ ವರದಿಗಾರ (ಡಿ.21): ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದರೆ ಪಶ್ಚಿಮ ಬಂಗಾಳದ ಸುವರ್ಣ ಯುಗದ...
ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿದ ವೈದ್ಯರು ವರದಿಗಾರ (ಡಿ.21): ಕೃಷಿ ಕಾಯ್ದೆಗಳನ್ನು ವಿರೋಧಿಸಿ ದಿಲ್ಲಿಯ ಗಡಿಭಾಗದಲ್ಲಿ ಕಳೆದ ಸುಮಾರು 1 ತಿಂಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಪಂಜಾಬ್ನ...
ವರದಿಗಾರ (ಡಿ.21): ಖಾಸಗಿ ಶಾಲೆಗಳು ಮತ್ತು ಪೋಷಕರ ನಡುವೆ ಜಗಳ ತಂದಿಟ್ಟು ರಾಜ್ಯ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಟ್ಟುಕೊಳ್ಳುವ ಪ್ರಯತ್ನ ನಡೆಸುತ್ತಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅರೋಪಿಸಿದ್ದಾರೆ. ಈ...
ವರದಿಗಾರ (ಡಿ.19): ಯುವ ಸಬಲೀಕರಣ ನಿಗಮ ಸ್ಥಾಪನೆ, ಯುವಜನ ಹಕ್ಕು ಹಾಗೂ ಯುವಜನ ಆಯೋಗ ಜಾರಿಗೊಳಿಸುಂತೆ ನಗರದ ಯುವ ಮುನ್ನಡೆಯ ಯುವಿಗಳು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸೇರಿದಂತೆ ಸಂಸದ, ಸಚಿವ...
ವರದಿಗಾರ (ಅ.31) ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ ಎಂದು ಮುನಿರತ್ನ ಪರ ಕೆಲಸ ಮಾಡಿದರೆ ಮುಂದೆ ನಿಮಗೆ ಕಷ್ಟದ ದಿನಗಳು ಕಾದಿವೆ ಎಂದು ಪೊಲೀಸರಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ...
ವರದಿಗಾರ (ಅ.31) ಈದ್ ಮಿಲಾದ್ ಹಿನ್ನೆಲೆಯಲ್ಲಿ ಕಾಶ್ಮೀರದ ಶ್ರೀನಗರದ ಹಝ್ರತ್ ಬಾಲ್ ಮಸೀದಿಗೆ ಪ್ರಾರ್ಥನೆಗಾಗಿ ತೆರಳಲು ಮುಂದಾಗಿದ್ದ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರನ್ನು ಪೊಲೀಸರು ತಡೆದಿದ್ದು ,...
ವರದಿಗಾರ (ಅ.31) ಬಿಹಾರದ ಮುಂಗರ್ ನಲ್ಲಿ ನಡೆದ ಗುಂಡಿನ ದಾಳಿ ಕೂಡ ಹಿಂದುತ್ವದ ಮೇಲಿನ ದಾಳಿಯಾಗಿದೆ. ಆದರೆ ಈ ಬಗ್ಗೆ ಬಿಜೆಪಿ ಅಥವಾ ರಾಜ್ಯಪಾಲರುಗಳು ಮಾತನಾಡುತ್ತಿಲ್ಲ ಎಂದು ಶಿವಸೇನೆ ನಾಯಕ...
ವರದಿಗಾರ (ಅ.31) ಗುಜರಾತ್ ನ ವಾರಾಣಸಿಯಲ್ಲಿ ನಿರ್ಮಾಣಗೊಂಡ ದೀನ್ ದಯಾಳ್ ಉಪಾಧ್ಯಾಯ ಪ್ರತಿಮೆಗಾಗಿ ಯೋಗಿ ಸರ್ಕಾರ ಸ್ಲಂ ಪ್ರದೇಶಗಳನ್ನು ಸಂಪೂರ್ಣವಾಗಿ ತೆರವುಗೊಳಿಸಿದ್ದು, ಇದರಿಂದ ಸ್ಲಂನ 250ಕ್ಕೂ ಅಧಿಕ ನಿವಾಸಿಗಳು ನಿರಾಶ್ರಿತರಾಗಿದ್ದಾರೆ....
ವರದಿಗಾರ (ಅ.31) ಕಾಂಗ್ರೆಸ್ ಶಾಸಕರಿಗೆ ಬೇಕಾಗಿದ್ದು ತಮ್ಮ ಸ್ವಂತ ಲಾಭವೇ ಹೊರತು ಜನರ ಕಲ್ಯಾಣವಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ನಾಯಕ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ರಾಜರಾಜೇಶ್ವರಿ ನಗರ...
ವರದಿಗಾರ (ಅ.31) ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಮಾಜಿ ಗೃಹ ಸಚಿವ ಕೋಡಿಯೇರಿ ಬಾಲಕೃಷ್ಣನ್ ಪುತ್ರ ಬಿನೇಶ್ ಕೋಡಿಯೇರಿಯನ್ನು ಬೆಂಗಳೂರು ಜಾರಿ ನಿರ್ದೇಶನಾಲಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕಾಟನ್ ಪೇಟೆಯಲ್ಲಿ...
ವರದಿಗಾರ (ಅ.31) ಅನಾರೋಗ್ಯದ ಕಾರಣದಿಂದ ರಾಜಕೀಯ ಪ್ರವೇಶಿಸುವುದಿಲ್ಲ ಎಂದು ಖ್ಯಾತ ತಮಿಳು ನಟ ಸೂಪರ್ಸ್ಟಾರ್ ರಜನಿಕಾಂತ್ ಪ್ರಕಟಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ವೈದ್ಯರು ನೀಡಿರುವ ಸಲಹೆ ಅನುಸಾರ,...
ವರದಿಗಾರ (ಅ.31) ಮಹಾಮೈತ್ರಿ ಮಾತ್ರ ಬಿಹಾರದ ಜನತೆಗೆ ಉತ್ತಮ ಭವಿಷ್ಯ ಖಾತರಿಪಡಿಸುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಹೇಳಿದ್ದಾರೆ. ತಮ್ಮ ಯೂಟ್ಯೂಬ್ ವಾಹಿನಿಯಲ್ಲಿ ಚುನಾವಣಾ ಪ್ರಚಾರದ ಅನುಭವ...
ವರದಿಗಾರ (ಅ.31) ಸಮಾಜವಾದಿ ಪಕ್ಷದ ಅಭ್ಯರ್ಥಿಗಳನ್ನು ಸೋಲಿಸಲು ಬಿಜೆಪಿಗಾದರೂ ಮತ ನೀಡುವುದಾಗಿ ಬಿಎಸ್ ಪಿ ವರಿಷ್ಠೆ, ಮಾಜಿ ಮುಖ್ಯಮಂತ್ರಿ ಮಾಯಾವತಿ ನೀಡಿರುವ ಹೇಳಿಕೆಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ತೀಕ್ಷ್ಣವಾಗಿ...
ವರದಿಗಾರ (ಅ.31) ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿ ರದ್ದುಗೊಳಿಸಿದ ಬಳಿಕ ಏನು ಬದಲಾಗಿದೆ, ಹಿಂದುತ್ವ ಅಂದರೆ ರಾಷ್ಟ್ರೀಯತೆ ಅಲ್ಲವೇ ಎಂದು ಶಿವಸೇನಾ ಪ್ರಶ್ನಿಸಿದೆ. ಪಕ್ಷದ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ...
ವರದಿಗಾರ (ಅ.31) ಬಿಜೆಪಿ ನಾಯಕರು ನಮ್ಮ ಅಭ್ಯರ್ಥಿಯನ್ನು ಮುದಿ ಎತ್ತು ಎಂದು ಕರೆಯಲಿ, ನಾವು ಮಾತ್ರ ಮುಖ್ಯಮಂತ್ರಿಗಳನ್ನು ಆ ರೀತಿ ಕರೆಯುವುದಿಲ್ಲ.ಮುಖ್ಯಮಂತ್ರಿಗಳನ್ನು ಅವರ ವಯಸ್ಸನ್ನು ನಾವು ಗೌರವಿಸುತ್ತೇವೆ ಎಂದು ಕೆಪಿಸಿಸಿ...
ವರದಿಗಾರ (ಅ.31) ಈಗ ಜೆಡಿಎಸ್ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದು ಹೇಳುವ ನಾಯಕರೇ ಈ ಹಿಂದೆ ಅವರಪ್ಪನಾಣೆ ನಾನು ಸಿಎಂ ಆಗಲ್ಲ ಎಂದು ಹೇಳಿದ್ದರು. ಆದರೆ, ಅವರೇ 2018ರಲ್ಲಿ ನಮ್ಮ ಮನೆ...
ವರದಿಗಾರ (ಅ.31) ಪ್ರವಾದಿ ಮುಹಮ್ಮದ್ ಅವರನ್ನು ಆಕ್ಷೇಪಾರ್ಹವಾಗಿ ವ್ಯಂಗ್ಯಚಿತ್ರ ಮಾಡಿದ ಮತ್ತು ಇಸ್ಲಾಂ ಧರ್ಮವನ್ನು ಭಯೋತ್ಪಾದನೆಯೊಂದಿಗೆ ಜೋಡಿಸಿದ ಪ್ರಯತ್ನಗಳನ್ನು ಸೌದಿ ಅರೇಬಿಯಾ ತೀವ್ರವಾಗಿ ಖಂಡಿಸಿದೆ. ವಿದೇಶಾಂಗ ಸಚಿವಾಲಯದ ಅಧಿಕಾರಿಯೊಬ್ಬರು ಹೇಳಿಕೆಯೊಂದರಲ್ಲಿ...
ವರದಿಗಾರ (ಅ.31) ವೆಲ್ಫೇರ್ ಪಾರ್ಟ್ ಆಫ್ ಇಂಡಿಯಾ –ಡಬ್ಲ್ಯುಪಿಐ ಒಂದು ಕಟ್ಟರ್ವಾದಿ ಸಂಘಟನೆ ಎಂದು ಕರೆದಿದ್ದಕ್ಕಾಗಿ ಬಿಜೆಪಿ ಸರ್ಕಾರ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕೆಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಡಾ. ಎಸ್...
ವರದಿಗಾರ (ಅ.31) ಇಡೀ ದೇಶದಲ್ಲಿ ಆಕ್ರೋಶ ಭುಗಿದೇಳಲು ಕಾರಣವಾಗಿದ್ದ ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣದ ಕುರಿತು ನಡೆಯುತ್ತಿರುವ ತನಿಖೆಯ ಮೇಲೆ ನಿಗಾ ಇಡುವಂತೆ ಅಲಹಾಬಾದ್ ಹೈಕೋರ್ಟ್ ಗೆ ಮಂಗಳವಾರ ಸುಪ್ರೀಂಕೋರ್ಟ್...