ರಾಷ್ಟ್ರೀಯ ಸುದ್ದಿ

ಪಶ್ಚಿಮ ಬಂಗಾಳ ಫಲಿತಾಂಶ: ಬಿಜೆಪಿಯು ಜನಾದೇಶದ ಕಳ್ಳತನ, ಭಾರತೀಯ ಪ್ರಜಾಪ್ರಭುತ್ವವನ್ನು ನಾಶಮಾಡುವ ಹೆಜ್ಜೆಯಾಗಿದೆ; ರಾಹುಲ್‌ ಗಾಂಧಿ

Reading…
Follow Us

ವರದಿಗಾರ-ಮೇ.05: ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಸುದೀರ್ಘ ಆಡಳಿತ ನಡೆಸಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಇದೀಗ ಸೋತಿದೆ. ಬರೋಬ್ಬರಿ 206 ಸ್ಥಾನಗಳನ್ನು ಗೆದ್ದುಕೊಂಡಿರುವ ಬಿಜೆಪಿ, ಬಂಗಾಳದಲ್ಲಿ ಮೊಟ್ಟಮೊದಲ ಬಾರಿಗೆ ಅಧಿಕಾರದ ಗದ್ದುಗೆ ಏರುತ್ತಿದೆ.

ಆದರೆ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಕ್ಷದ ಸೋಲನ್ನು ಕೆಲವು ಕಾಂಗ್ರೆಸ್‌ ಮತ್ತು ಇಂಡಿಯಾ ಮೈತ್ರಿಕೂಟದಲ್ಲಿರುವ ಅನ್ಯ ವಿಪಕ್ಷಗಳ ನಾಯಕರು ಸಂಭ್ರಮಿಸುತ್ತಿದ್ದಾರೆ. ಇವರ ವಿರುದ್ಧ ಗುಡುಗಿರುವ ಲೋಕಸಭೆ ಪ್ರತಿಪಕ್ಷ ನಾಯಕ ಮತ್ತು ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ, ಮಮತಾ ಅವರ ಸೋಲಿನ ಖುಷಿಗಿಂತ ಬಿಜೆಪಿ ಗೆಲುವು ಹೆಚ್ಚು ಆತಂಕಕಾರಿಯಾಗಿದೆ ಎಂದು ಹೇಳಿದ್ದಾರೆ.

ಈ ಕುರಿತು ತಮ್ಮ ಅಧಿಕೃತ ಎಕ್ಸ್‌ ಅಕೌಂಟ್‌ನಲ್ಲಿ ಪೋಸ್ಟ್‌ ಮಾಡಿರುವ ರಾಹುಲ್‌ ಗಾಂಧಿ, “ಕಾಂಗ್ರೆಸ್‌ನ ಕೆಲವರು ಮತ್ತು ಇತರರು ಟಿಎಂಸಿಯ ಸೋಲಿನ ಬಗ್ಗೆ ಸಂತೋಷಪಡುತ್ತಿದ್ದಾರೆ. ಅವರು ಒಂದು ವಿಷಯ ಸ್ಪಷ್ಟವಾಗಿ ಅರ್ಥಮಾಡಿಕೊಳ್ಳಬೇಕು. ಅಸ್ಸಾಂ ಮತ್ತು ಬಂಗಾಳದ ಜನಾದೇಶದ ಕಳ್ಳತನವು, ಭಾರತೀಯ ಪ್ರಜಾಪ್ರಭುತ್ವವನ್ನು ನಾಶಮಾಡುವ ತನ್ನ ಧ್ಯೇಯದಲ್ಲಿ ಬಿಜೆಪಿಯ ದೊಡ್ಡ ಹೆಜ್ಜೆಯಾಗಿದೆ. ಸಣ್ಣ ರಾಜಕೀಯವನ್ನು ಬದಿಗಿಡಿ. ಇದು ಒಂದು ಅಥವಾ ಇನ್ನೊಂದು ಪಕ್ಷದ ಬಗ್ಗೆ ಅಲ್ಲ. ಇದು ಭಾರತದ ಬಗ್ಗೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

How does this story make you feel?
Share:
ಹನಿ ಸುದ್ದಿ ⚡ NEW
News Cards · Swipe to read
See All →

About Us

ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ. ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'. ಬ್ರೇಕಿಂಗ್ ನ್ಯೂಸಿನ ನಾಗಾಲೋಟದ ಸ್ಪರ್ಧೆಯಲ್ಲಿ ನಾವಿಲ್ಲ!! ನಾ ಮುಂದು, ನಮ್ಮಲ್ಲೇ ಮೊದಲೆಂಬ ಯೋಚನೆ ಸುಳಿಯಲ್ಲ!! ಸುದ್ದಿ ಎಷ್ಟು ಕೊಟ್ಟಿದ್ದೇವೆ ಎನ್ನುವುದಕ್ಕಿಂತ ಏನು ಕೊಟ್ಟಿದ್ದೇವೆ ಎಂಬ ಗುಣಮಟ್ಟದ ಸಿದ್ಧಾಂತವನ್ನು ಮೈಗೂಡಿಸಿಕೊಂಡು ತೆವಳುತ್ತಾ ವರದಿಗಾರ ಸಾಗುತ್ತಿದೆ.

ನಮ್ಮ ಬಗ್ಗೆ ತಿಳಿಯಿರಿ →
Join our WhatsApp Channel Get every Varadigara story instantly
Follow Us

More Stories

ರಾಷ್ಟ್ರೀಯ ಸುದ್ದಿ

“ವೋಟ್ ಚೋರಿ, ಸರ್ಕಾರ ಚೋರಿ ನಂತರ ಇದೀಗ ಸೀಟ್ ಚೋರಿ; BJP – EC ಜುಗಲ್‌ಬಂದಿ” – ರಾಹುಲ್ ಗಾಂಧಿ

ರಾಷ್ಟ್ರೀಯ ಸುದ್ದಿ

“ದೇಶ ಆರ್ಥಿಕ ಬಿರುಗಾಳಿ ಎದುರಿಸಲಿದೆ”; ಇಂಧನ ಬೆಲೆ ಏರಿಕೆಗೆ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ರಾಷ್ಟ್ರೀಯ ಸುದ್ದಿ

ಬಿಜೆಪಿಯನ್ನು ದೆಹಲಿಯ ಅಧಿಕಾರದಿಂದ ಕೆಳಗಿಳಿಸುವ ಹೋರಾಟ ಮುಂದುವರಿಯುತ್ತದೆ: ಮಮತಾ ಬ್ಯಾನರ್ಜಿ ಶಪಥ

ರಾಷ್ಟ್ರೀಯ ಸುದ್ದಿ

NEET ಪ್ರಶ್ನೆಪತ್ರಿಕೆ ಸೋರಿಕೆ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಜಾಕ್ಕೆ ರಾಹುಲ್ ಗಾಂಧಿ ಆಗ್ರಹ

ರಾಷ್ಟ್ರೀಯ ಸುದ್ದಿ

ಪಶ್ಚಿಮ ಬಂಗಾಳ : ನಿಧಾನವಾದ ಮತ ಎಣಿಕೆ ಬಿಜೆಪಿಯ ಗೆಲುವಿಗೆ ದಾರಿಯಾಯಿತೇ?

From Across Varadigara

ರಾಜ್ಯ ಸುದ್ದಿ

“ಅಲ್ಲಿ ಇನ್ನು ಮುಂದೆ ಕೋಮುಗಲಭೆ ನಡೆಯಬಾರದಷ್ಟೇ”; ಜಿಲ್ಲಾಧಿಕಾರಿಯಾಗಿದ್ದಾಗ ಸಿದ್ದರಾಮಯ್ಯ ನೀಡಿದ್ದ ಸೂಚನೆಯನ್ನು ಹಂಚಿಕೊಂಡ ಸಸಿಕಾಂತ್ ಸೆಂಥಿಲ್

ರಾಷ್ಟ್ರೀಯ ಸುದ್ದಿ

ಬೆಲೆ ಏರಿಕೆ ಬಿಸಿ: 16 ತಿಂಗಳ ಗರಿಷ್ಠ ಮಟ್ಟಕ್ಕೆ ತಲುಪಿದ ಚಿಲ್ಲರೆ ಹಣದುಬ್ಬರ

ರಾಜ್ಯ ಸುದ್ದಿ

“ಆರ್ ಎಸ್ ಎಸ್ ಎಂಬ ಆಧುನಿಕ ಬಸ್ಮಾಸುರ ದೇಶವನ್ನೇ ಸುಡುತ್ತಿದೆ!” ಕಲ್ಲಡ್ಕ ಭಟ್ ಕೋರ್ಟ್ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ಕಿಡಿ!

ರಾಷ್ಟ್ರೀಯ ಸುದ್ದಿ

“ವೋಟ್ ಚೋರಿ, ಸರ್ಕಾರ ಚೋರಿ ನಂತರ ಇದೀಗ ಸೀಟ್ ಚೋರಿ; BJP – EC ಜುಗಲ್‌ಬಂದಿ” – ರಾಹುಲ್ ಗಾಂಧಿ

ರಾಷ್ಟ್ರೀಯ ಸುದ್ದಿ

“ನಿಮ್ಮದೇ ಹೋಟೆಲ್‌ನಲ್ಲಿ ಮಟನ್ ಮಸಾಲಾ ಮಾರುವುದು ನೆನಪಿಲ್ಲವೇ?” : ‘ವರ್ಚುವಲ್ ಬಕ್ರೀದ್’ ಸಲಹೆ ನೀಡಿದ್ದ ಬಿಜೆಪಿಯ ನಿತೇಶ್ ರಾಣೆಗೆ ಸ್ವಪಕ್ಷ  ನಾಯಕನ ಬಹಿರಂಗ ಸವಾಲು

ಸಾಮಾಜಿಕ ತಾಣ

ದೇವಾಲಯದ ಬಳಿ ಬಡ ವ್ಯಾಪಾರಿಯ ಬಂಧನದ ಬೆನ್ನಲ್ಲೇ ಮುಗಿಬಿದ್ದು ಸಿಹಿ ತಿಂಡಿ ಲೂಟಿ ಮಾಡಿದ ಜನ; ಎತ್ತ ಸಾಗುತ್ತಿದೆ ನಮ್ಮ ನೈತಿಕತೆ?

ರಾಷ್ಟ್ರೀಯ ಸುದ್ದಿ

ವಾಣಿಜ್ಯ ಸಿಲಿಂಡರ್ ಬೆಲೆ ಮತ್ತಷ್ಟು ದುಬಾರಿ: ಐದೇ ತಿಂಗಳಲ್ಲಿ ದುಪ್ಪಟ್ಟಾದ ದರ!

ಕಾಣಿಸದ್ದು - ಕೇಳಿಸದ್ದು

ದೆಹಲಿ ಅಗ್ನಿ ದುರಂತ: ತಮ್ಮ ಅಂಗಡಿಯ ಲಕ್ಷಾಂತರ ರೂಪಾಯಿ ಮೌಲ್ಯದ ಹಾಸಿಗೆಗಳನ್ನು ರಸ್ತೆಗೆ ಹಾಸಿ 8 ಜನರ ಪ್ರಾಣ ಉಳಿಸಿದ ರಿಯಾಝುದ್ದೀನ್ – ಅರ್ಮಾನ್

ಅಂತಾರಾಷ್ಟ್ರೀಯ

ಅಮೆರಿಕ ಶಾಕ್: ಭಾರತದ ವಸ್ತುಗಳಿಗೆ ಶೇ. 12.5 ಹೆಚ್ಚುವರಿ ಸುಂಕ ಪ್ರಸ್ತಾಪ!

ಕಾಣಿಸದ್ದು - ಕೇಳಿಸದ್ದು

ಗಂಗಾ ನದಿಯ ಉಗಮ ಸ್ಥಾನದಲ್ಲೇ ಕುಡಿಯುವ ನೀರಿಗೆ ಹಾಹಾಕಾರ: ಉತ್ತರಾಖಂಡದ ದೇವಪ್ರಯಾಗದಲ್ಲಿ ಗ್ರಾಮಸ್ಥರಿಂದ ಪಂಜಿನ ಮೆರವಣಿಗೆ

ಸಾಮಾಜಿಕ ತಾಣ

AI ಎಡಿಟ್ ಮಾಡಿ ಬಿಹಾರದಲ್ಲಿ ಅಭಿವೃದ್ಧಿ ತೋರಿಸಲು ಪ್ರಯತ್ನಿಸಿದ ಬಿಜೆಪಿ; ಅಸಲಿಯತ್ತನ್ನು ಬಯಲಿಗೆಳೆದ ನೆಟ್ಟಿಗರು!

ರಾಷ್ಟ್ರೀಯ ಸುದ್ದಿ

ದೆಹಲಿಯ ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ

ಕಾಣಿಸದ್ದು - ಕೇಳಿಸದ್ದು

ಅಂತರ್ಜಾತಿ ಗೆಳೆತನದ ಹಿನ್ನೆಲೆ: ದಲಿತ ವಿದ್ಯಾರ್ಥಿಯ ಕ್ರೂರ ಕೊಲೆ, ಇಬ್ಬರ ಬಂಧನ

ರಾಷ್ಟ್ರೀಯ ಸುದ್ದಿ

ಮುಂಬೈ: ಬಕ್ರೀದ್ ಆಡುಗಳಿಗೆ ಪ್ರತಿಯಾಗಿ ಹಂದಿ ತಂದ ಹಿಂದುತ್ವ ಸಂಘಟನೆಗಳು; ಸಾಮಾಜಿಕ ಕಾಳಜಿಯ ಹೆಸರಲ್ಲಿ ಕೋಮು ಪ್ರಚೋದನೆ?

ರಾಷ್ಟ್ರೀಯ ಸುದ್ದಿ

ಪಂಜಾಬ್‌ ಸ್ಥಳೀಯ ಸಂಸ್ಥೆ ಚುನಾವಣೆ: ‘ಆಪ್’ ಭರ್ಜರಿ ಜಯಭೇರಿ; ‘ವೋಟ್ ಚೋರಿ’ ಆರೋಪ ಹೊರಿಸಿದ ಬಿಜೆಪಿ!

ರಾಷ್ಟ್ರೀಯ ಸುದ್ದಿ

ಅಧಿಕಾರ ಹಸ್ತಾಂತರದ ಬೆನ್ನಲ್ಲೇ ಸಿದ್ದರಾಮಯ್ಯ ಕಾರ್ಯವೈಖರಿಗೆ ಸಂಜಯ್ ರಾವುತ್ ಶ್ಲಾಘನೆ: “ಇಂತಹ ನಾಯಕತ್ವ ಭಾರತೀಯ ರಾಜಕಾರಣದಲ್ಲಿ ಅಪರೂಪ, ಅವರು ನಿಜವಾದ ಜನನಾಯಕ”

ರಾಜ್ಯ ಸುದ್ದಿ

ಡಿಕೆ ಶಿವಕುಮಾರ್‌ ನೇತೃತ್ವದ ನೂತನ ಸರ್ಕಾರಕ್ಕೆ ಇಂದು ಪ್ರಮಾಣ ವಚನ: ಉಪಮುಖ್ಯಮಂತ್ರಿ ಸೇರಿ 13 ಸಚಿವರು ಪ್ರಮಾಣ ವಚನ ಸ್ವೀಕಾರ

ರಾಜ್ಯ ಸುದ್ದಿ

“ಸಂವಿಧಾನವೇ ನನಗೆ ಧರ್ಮ, ಜನರೇ ನನ್ನ ಪಾಲಿನ ದೇವರು” : ಸಿದ್ದರಾಮಯ್ಯ

ಸಾಮಾಜಿಕ ತಾಣ

CBSE ಉತ್ತರ ಪತ್ರಿಕೆ ಎಡವಟ್ಟು : ನ್ಯಾಯ ಕೇಳಿದ ದೆಹಲಿ ವಿದ್ಯಾರ್ಥಿಗೆ ‘ಪಾಕಿಸ್ತಾನಿ’ ಪಟ್ಟ ಕಟ್ಟಿದ ಟ್ರೋಲಿಗರು!

ಕಾಣಿಸದ್ದು - ಕೇಳಿಸದ್ದು

‘ಐಐಟಿ ಬಾಬಾ’ ಬಂಧನ: ಆಧ್ಯಾತ್ಮಿಕತೆಯ ಹೆಸರಲ್ಲಿ ಯುವತಿಯರ ಲೈಂಗಿಕ ಕಿರುಕುಳ, ಬ್ಲಾಕ್‌ಮೇಲ್ ಆರೋಪ!