ರಾಜ್ಯ ಸುದ್ದಿ

“ಆರ್ ಎಸ್ ಎಸ್ ಎಂಬ ಆಧುನಿಕ ಬಸ್ಮಾಸುರ ದೇಶವನ್ನೇ ಸುಡುತ್ತಿದೆ!” ಕಲ್ಲಡ್ಕ ಭಟ್ ಕೋರ್ಟ್ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ಕಿಡಿ!

Reading…
Follow Us

ಸಾರಾಂಶ

"ಇನ್ನು ಮುಂದೆ ದ್ವೇಷ ಭಾಷಣ ಮಾಡುವುದಿಲ್ಲ" ಎಂದು ಹೈಕೋರ್ಟ್‌ ಗೆ ಮಾತು ಕೊಟ್ಟ ಕಲ್ಲಡ್ಕ ಪ್ರಭಾಕರ್‌ ಭಟ್‌ ಗೆ ಕಾಂಗ್ರೆಸ್‌ ಶಾಸಕರಾದ ಪ್ರಿಯಾಂಕ್‌ ಖರ್ಗೆ ಪ್ರತಿಕ್ರಿಯಿಸಿದ್ದು ʼಪುರಾಣದ ಬಸ್ಮಾಸುರ ತಲೆ ಮೇಲೆ ಕೈ ಇಟ್ಟು ಸಿಕ್ಕವರನ್ನು ಸುಡುತ್ತಿದ್ದನಂತೆ, RSS ಎಂಬ ಆಧುನಿಕ ಬಸ್ಮಾಸುರ ಮುಗ್ದ ಯುವಸಮುದಾಯದ ಮೆದುಳಿಗೆ ಕೈ ಇಟ್ಟು ಇಡೀ ದೇಶವನ್ನೇ ಸುಡುತ್ತಿದೆʼ ಎಂದು ಹೇಳಿದ್ದಾರೆ.

“ಇನ್ನು ಮುಂದೆ ದ್ವೇಷ ಭಾಷಣ ಮಾಡುವುದಿಲ್ಲ” ಎಂದು ಹೈಕೋರ್ಟ್‌ ಗೆ ಮಾತು ಕೊಟ್ಟ ಕಲ್ಲಡ್ಕ ಪ್ರಭಾಕರ್‌ ಭಟ್‌ ಗೆ ಕಾಂಗ್ರೆಸ್‌ ಶಾಸಕರಾದ ಪ್ರಿಯಾಂಕ್‌ ಖರ್ಗೆ ಪ್ರತಿಕ್ರಿಯಿಸಿದ್ದು ʼಪುರಾಣದ ಬಸ್ಮಾಸುರ ತಲೆ ಮೇಲೆ ಕೈ ಇಟ್ಟು ಸಿಕ್ಕವರನ್ನು ಸುಡುತ್ತಿದ್ದನಂತೆ, RSS ಎಂಬ ಆಧುನಿಕ ಬಸ್ಮಾಸುರ ಮುಗ್ದ ಯುವಸಮುದಾಯದ ಮೆದುಳಿಗೆ ಕೈ ಇಟ್ಟು ಇಡೀ ದೇಶವನ್ನೇ ಸುಡುತ್ತಿದೆʼ ಎಂದು ಹೇಳಿದ್ದಾರೆ.

ಪ್ರಿಯಾಂಕ್‌ ಖರ್ಗೆ ಹೇಳಿಕೆ ಕೆಳಗೆ ನೀಡಲಾಗಿದೆ

“ಪುರಾಣದ ಬಸ್ಮಾಸುರ ತಲೆ ಮೇಲೆ ಕೈ ಇಟ್ಟು ಸಿಕ್ಕವರನ್ನು ಸುಡುತ್ತಿದ್ದನಂತೆ, RSS ಎಂಬ ಆಧುನಿಕ ಬಸ್ಮಾಸುರ ಮುಗ್ದ ಯುವಸಮುದಾಯದ ಮೆದುಳಿಗೆ ಕೈ ಇಟ್ಟು ಇಡೀ ದೇಶವನ್ನೇ ಸುಡುತ್ತಿದೆ.
RSS ಕಾಲಾನುಕಾಲದಿಂದಲೂ ಸಮಾಜಕ್ಕೆ ವಿಷವನ್ನೇ ಉಣಿಸುತ್ತಾ ಬಂದಿದೆ, ದ್ವೇಷ, ದಳ್ಳುರಿಗಳಲ್ಲೇ ಅವರ ಅಸ್ತಿತ್ವವಿರುವುದು, ಸುಳ್ಳುಗಳಲ್ಲೇ ಅವರು ಯಶಸ್ಸು ಕಾಣುವುದು.

“ಇನ್ನು ಮುಂದೆ ದ್ವೇಷ ಭಾಷಣ ಮಾಡುವುದಿಲ್ಲ” ಎಂದು ನ್ಯಾಯಾಲಯಕ್ಕೆ ಹೇಳುವ ಮೂಲಕ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ತಾವು ಇಷ್ಟು ದಿನಗಳ ಕಾಲ ದ್ವೇಷವನ್ನೇ ಉಸಿರಾಡಿದ್ದು ಎಂಬುದನ್ನು ಒಪ್ಪಿಕೊಂಡಂತಾಗಿದೆ.

ವಿಚಾರಣೆ ಎದುರಿಸುವುದಕ್ಕೆ, ನ್ಯಾಯಾಲಯದ ಮುಂದೆ ಹಾಜರಾಗುವುದಕ್ಕೆ ಕಲ್ಲಡ್ಕ ಭಟ್ ಗೆ ವಯಸ್ಸು ಅಡ್ಡಿಯಾಗುತ್ತದೆ, ಅದೇ ವೇದಿಕೆ ಮತ್ತು ಮೈಕ್ ಕೊಟ್ಟರೆ ವಯಸ್ಸಿನ ಹಿರಿತನ ಮರೆತು ಮೈಕ್ ಹಿಡಿದು ಎದ್ದೆದ್ದು ಹಾರುತ್ತಾರೆ!
RSS ಈ ದೇಶದ ಶಾಂತಿ ಸಾಮರಸ್ಯಕ್ಕೆ ಬೆಂಕಿ ಹಾಕುತ್ತಿದೆ ಎನ್ನುವುದಕ್ಕೆ ಕಲ್ಲಡ್ಕ ಭಟ್ಟರೇ ಉತ್ತಮ ಉದಾಹರಣೆ.

ಬಂಧನ ತಪ್ಪಿಸಿಕೊಳ್ಳುವ ಕಾರಣಕ್ಕೆ ನ್ಯಾಯಾಲಯದ ಮುಂದೆ ತಪ್ಪೊಪ್ಪಿಕೊಳ್ಳುವುದಷ್ಟೇ ಅಲ್ಲ, ಅದು ನಿಜವಾಗಿಯೂ ಪ್ರಾಯಶ್ಚಿತ್ತದ ಮಾತುಗಳಾಗಬೇಕು, ಬಹಿರಂಗವಾಗಿ ಈ ನಾಡಿನ ಕ್ಷಮೆ ಕೇಳಬೇಕು” ಎಂದು ಸಾಮಾಜಿಕ ತಾಣ X ನಲ್ಲಿ ಪ್ರತಿಕ್ರಿಯಿಸಿದ್ದಾರೆ.

Join our WhatsApp Channel Get every Varadigara story instantly
How does this story make you feel?
Share:

About Us

ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ. ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'. ಬ್ರೇಕಿಂಗ್ ನ್ಯೂಸಿನ ನಾಗಾಲೋಟದ ಸ್ಪರ್ಧೆಯಲ್ಲಿ ನಾವಿಲ್ಲ!! ನಾ ಮುಂದು, ನಮ್ಮಲ್ಲೇ ಮೊದಲೆಂಬ ಯೋಚನೆ ಸುಳಿಯಲ್ಲ!! ಸುದ್ದಿ ಎಷ್ಟು ಕೊಟ್ಟಿದ್ದೇವೆ ಎನ್ನುವುದಕ್ಕಿಂತ ಏನು ಕೊಟ್ಟಿದ್ದೇವೆ ಎಂಬ ಗುಣಮಟ್ಟದ ಸಿದ್ಧಾಂತವನ್ನು ಮೈಗೂಡಿಸಿಕೊಂಡು ತೆವಳುತ್ತಾ ವರದಿಗಾರ ಸಾಗುತ್ತಿದೆ.

ನಮ್ಮ ಬಗ್ಗೆ ತಿಳಿಯಿರಿ →
Join our WhatsApp Channel Get every Varadigara story instantly
Follow Us
ಹನಿ ಸುದ್ದಿ ⚡ NEW
News Cards · Swipe to read
See All →

More Stories

ರಾಷ್ಟ್ರೀಯ ಸುದ್ದಿ

NEET ಪ್ರಶ್ನೆಪತ್ರಿಕೆ ಸೋರಿಕೆ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಜಾಕ್ಕೆ ರಾಹುಲ್ ಗಾಂಧಿ ಆಗ್ರಹ

ರಾಜ್ಯ ಸುದ್ದಿ

ಕಣ್ಣೂರಿನಲ್ಲಿ ಭೀಕರ ರಸ್ತೆ ಅಪಘಾತ: ಮರಕ್ಕೆ ಕಾರು ಡಿಕ್ಕಿ, ಕಾಸರಗೋಡು ಯುವಕ ಸೇರಿ ನಾಲ್ವರು ಮೃತ್ಯು

ರಾಜ್ಯ ಸುದ್ದಿ

ಪ್ರದೀಪ್ ಈಶ್ವರ್ ಎದೆಗುಂದಬೇಕಿಲ್ಲ, ಅವರ ಜೊತೆ ಕಾಂಗ್ರೆಸ್‌ ಪಕ್ಷ ದೃಢವಾಗಿ ನಿಂತಿದೆ; ಬಿ.ಕೆ. ಹರಿಪ್ರಸಾದ್

ರಾಜ್ಯ ಸುದ್ದಿ

“ಮಿತಿಮೀರಿದ ಚಮಚಾಗಿರಿ” : ಡಿ.ಕೆ. ಶಿವಕುಮಾರ್ ಅವರನ್ನು ‘ಶಿವ’ನನ್ನಾಗಿ ಬಿಂಬಿಸಿದ ಪತ್ರಿಕೆ; ‘ಹೊಗಳುಭಟ್ಟ’ರ ವಿರುದ್ಧ ಸಾರ್ವಜನಿಕ ಆಕ್ರೋಶ!

ರಾಜ್ಯ ಸುದ್ದಿ

ಡಿಕೆ ಶಿವಕುಮಾರ್‌ ನೇತೃತ್ವದ ನೂತನ ಸರ್ಕಾರಕ್ಕೆ ಇಂದು ಪ್ರಮಾಣ ವಚನ: ಉಪಮುಖ್ಯಮಂತ್ರಿ ಸೇರಿ 13 ಸಚಿವರು ಪ್ರಮಾಣ ವಚನ ಸ್ವೀಕಾರ

From Across Varadigara

ರಾಷ್ಟ್ರೀಯ ಸುದ್ದಿ

ರಾಮ ಮಂದಿರ ದೇಣಿಗೆ ದುರುಪಯೋಗ ಆರೋಪ: ಪ್ರಧಾನಿ ಮೋದಿ ಮೌನ ಮುರಿಯಲಿ ಎಂದು ಕಾಂಗ್ರೆಸ್ ಆಗ್ರಹ

ಕ್ರೀಡೆ

ಕೊನೆಯ ಕ್ಷಣದ ಮೆರಿನೊ ಮ್ಯಾಜಿಕ್! ಬೆಲ್ಜಿಯಂ ಮಣಿಸಿ ಸೆಮಿಫೈನಲ್‌ಗೆ ಸ್ಪೇನ್ ಭರ್ಜರಿ ಎಂಟ್ರಿ

ವಿಶೇಷ ಲೇಖನ

ದ್ವೇಷದ ಚಿತೆಗೆ ಮಾನವೀಯತೆಯ ಅಗ್ನಿಸ್ಪರ್ಶ: ಇರ್ಫಾನಾ ಇಕ್ಬಾಲ್ ಮಾನವೀಯ ಪಾಠ | ಕೇರಳದ ರಿಯಲ್ ಸ್ಟೋರಿ

ಕಾಣಿಸದ್ದು - ಕೇಳಿಸದ್ದು

ಮಧ್ಯಪ್ರದೇಶ: ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಬೆನ್ನಲ್ಲೇ ಕಣ್ಣಿನ ದೃಷ್ಟಿ ಕಳೆದುಕೊಂಡ 19 ತಿಂಗಳ ಮಗು; ತನಿಖೆಗೆ ಆದೇಶ

ರಾಜ್ಯ ಸುದ್ದಿ

ಪ್ರದೀಪ್ ಈಶ್ವರ್ ಎದೆಗುಂದಬೇಕಿಲ್ಲ, ಅವರ ಜೊತೆ ಕಾಂಗ್ರೆಸ್‌ ಪಕ್ಷ ದೃಢವಾಗಿ ನಿಂತಿದೆ; ಬಿ.ಕೆ. ಹರಿಪ್ರಸಾದ್

ರಾಷ್ಟ್ರೀಯ ಸುದ್ದಿ

ನಮ್ಮ ಸರ್ಕಾರ ಉರುಳಿಸಲು ಬಿಜೆಪಿಯಿಂದ ₹30 ಕೋಟಿ ಆಫರ್; ಒಮರ್ ಅಬ್ದುಲ್ಲಾ ಗಂಭೀರ ಆರೋಪ

ಕಾಣಿಸದ್ದು - ಕೇಳಿಸದ್ದು

ರಾಜಸ್ಥಾನ: ಪ್ರಧಾನಿ ಮೋದಿ ಮುಖವಾಡ ಧರಿಸಿ ಮೊಬೈಲ್ ಅಂಗಡಿ ಲೂಟಿ ಮಾಡಿದ ಕಳ್ಳ; 5 ಲಕ್ಷ ಮೌಲ್ಯದ ಮೊಬೈಲ್ ಕಳವು!

ಸಾಮಾಜಿಕ ತಾಣ

ಇನ್‌ಸ್ಟಾಗ್ರಾಮ್‌ನಲ್ಲಿ ಮಕ್ಕಳ ಲೈಂಗಿಕ ದೌರ್ಜನ್ಯದ ದೃಶ್ಯಗಳ ಜಾಹೀರಾತು; ಮೆಟಾ ಬೇಜವಾಬ್ದಾರಿತನ ಬಯಲಿಗೆಳೆದ ಬಿಬಿಸಿ ತನಿಖಾ ವರದಿ

ರಾಜ್ಯ ಸುದ್ದಿ

ಕಣ್ಣೂರಿನಲ್ಲಿ ಭೀಕರ ರಸ್ತೆ ಅಪಘಾತ: ಮರಕ್ಕೆ ಕಾರು ಡಿಕ್ಕಿ, ಕಾಸರಗೋಡು ಯುವಕ ಸೇರಿ ನಾಲ್ವರು ಮೃತ್ಯು

ಕಾಣಿಸದ್ದು - ಕೇಳಿಸದ್ದು

₹50 ಕೋಟಿ ಮೌಲ್ಯದ ಭೂ ವಂಚನೆ ಆರೋಪ: ವಾರಣಾಸಿ ಬಿಜೆಪಿ ನಾಯಕ ಸೇರಿ 10 ಜನರ ವಿರುದ್ಧ ಎಫ್‌ಐಆರ್ ದಾಖಲು

ಸುದ್ದಿ

ಅಯೋಧ್ಯೆ ರಾಮ ಮಂದಿರ ದೇಣಿಗೆ ವಿವಾದ; ‘ತಪ್ಪಿತಸ್ಥರಿಗೆ ಪ್ರಧಾನಿ ರಕ್ಷಣೆ ನೀಡುತ್ತಿದ್ದಾರೆ’ : ಕಾಂಗ್ರೆಸ್ ಗಂಭೀರ ಆರೋಪ

ರಾಷ್ಟ್ರೀಯ ಸುದ್ದಿ

ಆಕಾಶದಲ್ಲಿ ಹಾರುವ ಬಸ್ ತರಲಿದ್ದೇವೆ: ಕೇಂದ್ರ ಸಚಿವ ನಿತಿನ್ ಗಡ್ಕರಿ ಹೊಸ ಘೋಷಣೆ; ಸಾಮಾಜಿಕ ಜಾಲತಾಣಗಳಲ್ಲಿ ವ್ಯಂಗ್ಯ

ರಾಷ್ಟ್ರೀಯ ಸುದ್ದಿ

ED ದಾಳಿ ನಡೆದ ಕೇವಲ ಒಂದೇ ತಿಂಗಳಲ್ಲಿ ಎನ್‌ಡಿಎ ಬೆಂಬಲಿತ ಬಣ ಸೇರಿದ ತೃಣಮೂಲ ಕಾಂಗ್ರೆಸ್ (TMC) ಶಾಸಕ ಮದನ್ ಮಿತ್ರಾ!

ರಾಷ್ಟ್ರೀಯ ಸುದ್ದಿ

ಗುಂಪುಹತ್ಯೆ ಪ್ರಕರಣದಲ್ಲಿ 14 ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಧೀಶೆ ತಬಸ್ಸುಮ್ ಖಾನ್ ಗೆ ಜೀವ ಬೆದರಿಕೆ

ಅಂತಾರಾಷ್ಟ್ರೀಯ

ಆಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತದ ಹೊಸ ಆದೇಶ: ಸರ್ಕಾರಿ ನೌಕರರು ಮತ್ತು ಸೇನಾಧಿಕಾರಿಗಳಿಗೆ ಸ್ಮಾರ್ಟ್‌ಫೋನ್ ಬಳಕೆ ನಿಷೇಧ