ರಾಜ್ಯ ಸುದ್ದಿ

“ಆರ್ ಎಸ್ ಎಸ್ ಎಂಬ ಆಧುನಿಕ ಬಸ್ಮಾಸುರ ದೇಶವನ್ನೇ ಸುಡುತ್ತಿದೆ!” ಕಲ್ಲಡ್ಕ ಭಟ್ ಕೋರ್ಟ್ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ಕಿಡಿ!

Reading…
Follow Us

ಸಾರಾಂಶ

"ಇನ್ನು ಮುಂದೆ ದ್ವೇಷ ಭಾಷಣ ಮಾಡುವುದಿಲ್ಲ" ಎಂದು ಹೈಕೋರ್ಟ್‌ ಗೆ ಮಾತು ಕೊಟ್ಟ ಕಲ್ಲಡ್ಕ ಪ್ರಭಾಕರ್‌ ಭಟ್‌ ಗೆ ಕಾಂಗ್ರೆಸ್‌ ಶಾಸಕರಾದ ಪ್ರಿಯಾಂಕ್‌ ಖರ್ಗೆ ಪ್ರತಿಕ್ರಿಯಿಸಿದ್ದು ʼಪುರಾಣದ ಬಸ್ಮಾಸುರ ತಲೆ ಮೇಲೆ ಕೈ ಇಟ್ಟು ಸಿಕ್ಕವರನ್ನು ಸುಡುತ್ತಿದ್ದನಂತೆ, RSS ಎಂಬ ಆಧುನಿಕ ಬಸ್ಮಾಸುರ ಮುಗ್ದ ಯುವಸಮುದಾಯದ ಮೆದುಳಿಗೆ ಕೈ ಇಟ್ಟು ಇಡೀ ದೇಶವನ್ನೇ ಸುಡುತ್ತಿದೆʼ ಎಂದು ಹೇಳಿದ್ದಾರೆ.

“ಇನ್ನು ಮುಂದೆ ದ್ವೇಷ ಭಾಷಣ ಮಾಡುವುದಿಲ್ಲ” ಎಂದು ಹೈಕೋರ್ಟ್‌ ಗೆ ಮಾತು ಕೊಟ್ಟ ಕಲ್ಲಡ್ಕ ಪ್ರಭಾಕರ್‌ ಭಟ್‌ ಗೆ ಕಾಂಗ್ರೆಸ್‌ ಶಾಸಕರಾದ ಪ್ರಿಯಾಂಕ್‌ ಖರ್ಗೆ ಪ್ರತಿಕ್ರಿಯಿಸಿದ್ದು ʼಪುರಾಣದ ಬಸ್ಮಾಸುರ ತಲೆ ಮೇಲೆ ಕೈ ಇಟ್ಟು ಸಿಕ್ಕವರನ್ನು ಸುಡುತ್ತಿದ್ದನಂತೆ, RSS ಎಂಬ ಆಧುನಿಕ ಬಸ್ಮಾಸುರ ಮುಗ್ದ ಯುವಸಮುದಾಯದ ಮೆದುಳಿಗೆ ಕೈ ಇಟ್ಟು ಇಡೀ ದೇಶವನ್ನೇ ಸುಡುತ್ತಿದೆʼ ಎಂದು ಹೇಳಿದ್ದಾರೆ.

ಪ್ರಿಯಾಂಕ್‌ ಖರ್ಗೆ ಹೇಳಿಕೆ ಕೆಳಗೆ ನೀಡಲಾಗಿದೆ

“ಪುರಾಣದ ಬಸ್ಮಾಸುರ ತಲೆ ಮೇಲೆ ಕೈ ಇಟ್ಟು ಸಿಕ್ಕವರನ್ನು ಸುಡುತ್ತಿದ್ದನಂತೆ, RSS ಎಂಬ ಆಧುನಿಕ ಬಸ್ಮಾಸುರ ಮುಗ್ದ ಯುವಸಮುದಾಯದ ಮೆದುಳಿಗೆ ಕೈ ಇಟ್ಟು ಇಡೀ ದೇಶವನ್ನೇ ಸುಡುತ್ತಿದೆ.
RSS ಕಾಲಾನುಕಾಲದಿಂದಲೂ ಸಮಾಜಕ್ಕೆ ವಿಷವನ್ನೇ ಉಣಿಸುತ್ತಾ ಬಂದಿದೆ, ದ್ವೇಷ, ದಳ್ಳುರಿಗಳಲ್ಲೇ ಅವರ ಅಸ್ತಿತ್ವವಿರುವುದು, ಸುಳ್ಳುಗಳಲ್ಲೇ ಅವರು ಯಶಸ್ಸು ಕಾಣುವುದು.

ದೇವಾಲಯದ ಬಳಿ ಬಡ ವ್ಯಾಪಾರಿಯ ಬಂಧನದ ಬೆನ್ನಲ್ಲೇ ಮುಗಿಬಿದ್ದು ಸಿಹಿ ತಿಂಡಿ ಲೂಟಿ ಮಾಡಿದ ಜನ; ಎತ್ತ ಸಾಗುತ್ತಿದೆ ನಮ್ಮ ನೈತಿಕತೆ?
ಸಾಮಾಜಿಕ ತಾಣ

ದೇವಾಲಯದ ಬಳಿ ಬಡ ವ್ಯಾಪಾರಿಯ ಬಂಧನದ ಬೆನ್ನಲ್ಲೇ ಮುಗಿಬಿದ್ದು ಸಿಹಿ ತಿಂಡಿ ಲೂಟಿ ಮಾಡಿದ ಜನ; ಎತ್ತ ಸಾಗುತ್ತಿದೆ ನಮ್ಮ ನೈತಿಕತೆ?

‘ಐಐಟಿ ಬಾಬಾ’ ಬಂಧನ: ಆಧ್ಯಾತ್ಮಿಕತೆಯ ಹೆಸರಲ್ಲಿ ಯುವತಿಯರ ಲೈಂಗಿಕ ಕಿರುಕುಳ, ಬ್ಲಾಕ್‌ಮೇಲ್ ಆರೋಪ!
ಕಾಣಿಸದ್ದು - ಕೇಳಿಸದ್ದು

‘ಐಐಟಿ ಬಾಬಾ’ ಬಂಧನ: ಆಧ್ಯಾತ್ಮಿಕತೆಯ ಹೆಸರಲ್ಲಿ ಯುವತಿಯರ ಲೈಂಗಿಕ ಕಿರುಕುಳ, ಬ್ಲಾಕ್‌ಮೇಲ್ ಆರೋಪ!

ಅಮೆರಿಕ ಶಾಕ್: ಭಾರತದ ವಸ್ತುಗಳಿಗೆ ಶೇ. 12.5 ಹೆಚ್ಚುವರಿ ಸುಂಕ ಪ್ರಸ್ತಾಪ!
ಅಂತಾರಾಷ್ಟ್ರೀಯ

ಅಮೆರಿಕ ಶಾಕ್: ಭಾರತದ ವಸ್ತುಗಳಿಗೆ ಶೇ. 12.5 ಹೆಚ್ಚುವರಿ ಸುಂಕ ಪ್ರಸ್ತಾಪ!

ಡಿಕೆ ಶಿವಕುಮಾರ್‌ ನೇತೃತ್ವದ ನೂತನ ಸರ್ಕಾರಕ್ಕೆ ಇಂದು ಪ್ರಮಾಣ ವಚನ: ಉಪಮುಖ್ಯಮಂತ್ರಿ ಸೇರಿ 13 ಸಚಿವರು ಪ್ರಮಾಣ ವಚನ ಸ್ವೀಕಾರ
ರಾಜ್ಯ ಸುದ್ದಿ

ಡಿಕೆ ಶಿವಕುಮಾರ್‌ ನೇತೃತ್ವದ ನೂತನ ಸರ್ಕಾರಕ್ಕೆ ಇಂದು ಪ್ರಮಾಣ ವಚನ: ಉಪಮುಖ್ಯಮಂತ್ರಿ ಸೇರಿ 13 ಸಚಿವರು ಪ್ರಮಾಣ ವಚನ ಸ್ವೀಕಾರ

“ಆರ್ ಎಸ್ ಎಸ್ ಎಂಬ ಆಧುನಿಕ ಬಸ್ಮಾಸುರ ದೇಶವನ್ನೇ ಸುಡುತ್ತಿದೆ!” ಕಲ್ಲಡ್ಕ ಭಟ್ ಕೋರ್ಟ್ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ಕಿಡಿ!
ರಾಜ್ಯ ಸುದ್ದಿ

“ಆರ್ ಎಸ್ ಎಸ್ ಎಂಬ ಆಧುನಿಕ ಬಸ್ಮಾಸುರ ದೇಶವನ್ನೇ ಸುಡುತ್ತಿದೆ!” ಕಲ್ಲಡ್ಕ ಭಟ್ ಕೋರ್ಟ್ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ಕಿಡಿ!

AI ಎಡಿಟ್ ಮಾಡಿ ಬಿಹಾರದಲ್ಲಿ ಅಭಿವೃದ್ಧಿ ತೋರಿಸಲು ಪ್ರಯತ್ನಿಸಿದ ಬಿಜೆಪಿ; ಅಸಲಿಯತ್ತನ್ನು ಬಯಲಿಗೆಳೆದ ನೆಟ್ಟಿಗರು!
ಸಾಮಾಜಿಕ ತಾಣ

AI ಎಡಿಟ್ ಮಾಡಿ ಬಿಹಾರದಲ್ಲಿ ಅಭಿವೃದ್ಧಿ ತೋರಿಸಲು ಪ್ರಯತ್ನಿಸಿದ ಬಿಜೆಪಿ; ಅಸಲಿಯತ್ತನ್ನು ಬಯಲಿಗೆಳೆದ ನೆಟ್ಟಿಗರು!

ದೆಹಲಿ ಅಗ್ನಿ ದುರಂತ: ತಮ್ಮ ಅಂಗಡಿಯ ಲಕ್ಷಾಂತರ ರೂಪಾಯಿ ಮೌಲ್ಯದ ಹಾಸಿಗೆಗಳನ್ನು ರಸ್ತೆಗೆ ಹಾಸಿ 8 ಜನರ ಪ್ರಾಣ ಉಳಿಸಿದ ರಿಯಾಝುದ್ದೀನ್ – ಅರ್ಮಾನ್
ಕಾಣಿಸದ್ದು - ಕೇಳಿಸದ್ದು

ದೆಹಲಿ ಅಗ್ನಿ ದುರಂತ: ತಮ್ಮ ಅಂಗಡಿಯ ಲಕ್ಷಾಂತರ ರೂಪಾಯಿ ಮೌಲ್ಯದ ಹಾಸಿಗೆಗಳನ್ನು ರಸ್ತೆಗೆ ಹಾಸಿ 8 ಜನರ ಪ್ರಾಣ ಉಳಿಸಿದ ರಿಯಾಝುದ್ದೀನ್ – ಅರ್ಮಾನ್

ಗಂಗಾ ನದಿಯ ಉಗಮ ಸ್ಥಾನದಲ್ಲೇ ಕುಡಿಯುವ ನೀರಿಗೆ ಹಾಹಾಕಾರ: ಉತ್ತರಾಖಂಡದ ದೇವಪ್ರಯಾಗದಲ್ಲಿ ಗ್ರಾಮಸ್ಥರಿಂದ ಪಂಜಿನ ಮೆರವಣಿಗೆ
ಕಾಣಿಸದ್ದು - ಕೇಳಿಸದ್ದು

ಗಂಗಾ ನದಿಯ ಉಗಮ ಸ್ಥಾನದಲ್ಲೇ ಕುಡಿಯುವ ನೀರಿಗೆ ಹಾಹಾಕಾರ: ಉತ್ತರಾಖಂಡದ ದೇವಪ್ರಯಾಗದಲ್ಲಿ ಗ್ರಾಮಸ್ಥರಿಂದ ಪಂಜಿನ ಮೆರವಣಿಗೆ

“ಮಿತಿಮೀರಿದ ಚಮಚಾಗಿರಿ” : ಡಿ.ಕೆ. ಶಿವಕುಮಾರ್ ಅವರನ್ನು ‘ಶಿವ’ನನ್ನಾಗಿ ಬಿಂಬಿಸಿದ ಪತ್ರಿಕೆ; ‘ಹೊಗಳುಭಟ್ಟ’ರ ವಿರುದ್ಧ ಸಾರ್ವಜನಿಕ ಆಕ್ರೋಶ!
ರಾಜ್ಯ ಸುದ್ದಿ

“ಮಿತಿಮೀರಿದ ಚಮಚಾಗಿರಿ” : ಡಿ.ಕೆ. ಶಿವಕುಮಾರ್ ಅವರನ್ನು ‘ಶಿವ’ನನ್ನಾಗಿ ಬಿಂಬಿಸಿದ ಪತ್ರಿಕೆ; ‘ಹೊಗಳುಭಟ್ಟ’ರ ವಿರುದ್ಧ ಸಾರ್ವಜನಿಕ ಆಕ್ರೋಶ!

“ಇನ್ನು ಮುಂದೆ ದ್ವೇಷ ಭಾಷಣ ಮಾಡುವುದಿಲ್ಲ” ಎಂದು ನ್ಯಾಯಾಲಯಕ್ಕೆ ಹೇಳುವ ಮೂಲಕ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ತಾವು ಇಷ್ಟು ದಿನಗಳ ಕಾಲ ದ್ವೇಷವನ್ನೇ ಉಸಿರಾಡಿದ್ದು ಎಂಬುದನ್ನು ಒಪ್ಪಿಕೊಂಡಂತಾಗಿದೆ.

ವಿಚಾರಣೆ ಎದುರಿಸುವುದಕ್ಕೆ, ನ್ಯಾಯಾಲಯದ ಮುಂದೆ ಹಾಜರಾಗುವುದಕ್ಕೆ ಕಲ್ಲಡ್ಕ ಭಟ್ ಗೆ ವಯಸ್ಸು ಅಡ್ಡಿಯಾಗುತ್ತದೆ, ಅದೇ ವೇದಿಕೆ ಮತ್ತು ಮೈಕ್ ಕೊಟ್ಟರೆ ವಯಸ್ಸಿನ ಹಿರಿತನ ಮರೆತು ಮೈಕ್ ಹಿಡಿದು ಎದ್ದೆದ್ದು ಹಾರುತ್ತಾರೆ!
RSS ಈ ದೇಶದ ಶಾಂತಿ ಸಾಮರಸ್ಯಕ್ಕೆ ಬೆಂಕಿ ಹಾಕುತ್ತಿದೆ ಎನ್ನುವುದಕ್ಕೆ ಕಲ್ಲಡ್ಕ ಭಟ್ಟರೇ ಉತ್ತಮ ಉದಾಹರಣೆ.

ಬಂಧನ ತಪ್ಪಿಸಿಕೊಳ್ಳುವ ಕಾರಣಕ್ಕೆ ನ್ಯಾಯಾಲಯದ ಮುಂದೆ ತಪ್ಪೊಪ್ಪಿಕೊಳ್ಳುವುದಷ್ಟೇ ಅಲ್ಲ, ಅದು ನಿಜವಾಗಿಯೂ ಪ್ರಾಯಶ್ಚಿತ್ತದ ಮಾತುಗಳಾಗಬೇಕು, ಬಹಿರಂಗವಾಗಿ ಈ ನಾಡಿನ ಕ್ಷಮೆ ಕೇಳಬೇಕು” ಎಂದು ಸಾಮಾಜಿಕ ತಾಣ X ನಲ್ಲಿ ಪ್ರತಿಕ್ರಿಯಿಸಿದ್ದಾರೆ.

How does this story make you feel?
Share:

About Us

ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ. ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'. ಬ್ರೇಕಿಂಗ್ ನ್ಯೂಸಿನ ನಾಗಾಲೋಟದ ಸ್ಪರ್ಧೆಯಲ್ಲಿ ನಾವಿಲ್ಲ!! ನಾ ಮುಂದು, ನಮ್ಮಲ್ಲೇ ಮೊದಲೆಂಬ ಯೋಚನೆ ಸುಳಿಯಲ್ಲ!! ಸುದ್ದಿ ಎಷ್ಟು ಕೊಟ್ಟಿದ್ದೇವೆ ಎನ್ನುವುದಕ್ಕಿಂತ ಏನು ಕೊಟ್ಟಿದ್ದೇವೆ ಎಂಬ ಗುಣಮಟ್ಟದ ಸಿದ್ಧಾಂತವನ್ನು ಮೈಗೂಡಿಸಿಕೊಂಡು ತೆವಳುತ್ತಾ ವರದಿಗಾರ ಸಾಗುತ್ತಿದೆ.

ನಮ್ಮ ಬಗ್ಗೆ ತಿಳಿಯಿರಿ →
Join our WhatsApp Channel Get every Varadigara story instantly
Follow Us

More Stories

ರಾಷ್ಟ್ರೀಯ ಸುದ್ದಿ

NEET ಪ್ರಶ್ನೆಪತ್ರಿಕೆ ಸೋರಿಕೆ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಜಾಕ್ಕೆ ರಾಹುಲ್ ಗಾಂಧಿ ಆಗ್ರಹ

ರಾಜ್ಯ ಸುದ್ದಿ

“ಮಿತಿಮೀರಿದ ಚಮಚಾಗಿರಿ” : ಡಿ.ಕೆ. ಶಿವಕುಮಾರ್ ಅವರನ್ನು ‘ಶಿವ’ನನ್ನಾಗಿ ಬಿಂಬಿಸಿದ ಪತ್ರಿಕೆ; ‘ಹೊಗಳುಭಟ್ಟ’ರ ವಿರುದ್ಧ ಸಾರ್ವಜನಿಕ ಆಕ್ರೋಶ!

ರಾಜ್ಯ ಸುದ್ದಿ

ಡಿಕೆ ಶಿವಕುಮಾರ್‌ ನೇತೃತ್ವದ ನೂತನ ಸರ್ಕಾರಕ್ಕೆ ಇಂದು ಪ್ರಮಾಣ ವಚನ: ಉಪಮುಖ್ಯಮಂತ್ರಿ ಸೇರಿ 13 ಸಚಿವರು ಪ್ರಮಾಣ ವಚನ ಸ್ವೀಕಾರ

ರಾಜ್ಯ ಸುದ್ದಿ

“ಅಲ್ಲಿ ಇನ್ನು ಮುಂದೆ ಕೋಮುಗಲಭೆ ನಡೆಯಬಾರದಷ್ಟೇ”; ಜಿಲ್ಲಾಧಿಕಾರಿಯಾಗಿದ್ದಾಗ ಸಿದ್ದರಾಮಯ್ಯ ನೀಡಿದ್ದ ಸೂಚನೆಯನ್ನು ಹಂಚಿಕೊಂಡ ಸಸಿಕಾಂತ್ ಸೆಂಥಿಲ್

ರಾಜ್ಯ ಸುದ್ದಿ

“ಸಂವಿಧಾನವೇ ನನಗೆ ಧರ್ಮ, ಜನರೇ ನನ್ನ ಪಾಲಿನ ದೇವರು” : ಸಿದ್ದರಾಮಯ್ಯ

From Across Varadigara

ರಾಷ್ಟ್ರೀಯ ಸುದ್ದಿ

ಗುಜರಾತ್: ₹2,000 ಬಾಡಿಗೆ ಹಣದ ಬದಲು ಹೆಂಡತಿ, 13 ವರ್ಷದ ಮಗಳ ಮೇಲೆಯೇ ಅತ್ಯಾಚಾರಕ್ಕೆ ಅವಕಾಶ ಮಾಡಿಕೊಟ್ಟ ವ್ಯಕ್ತಿ ಬಂಧನ

ರಾಷ್ಟ್ರೀಯ ಸುದ್ದಿ

ಬಿಹಾರದಲ್ಲಿ ಮಹಿಳೆಯರ ಮೇಲಿನ ಅಪರಾಧಗಳ ಆತಂಕಕಾರಿ ಹೆಚ್ಚಳ: ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ವಿರುದ್ಧ ತೇಜಸ್ವಿ ಯಾದವ್ ವಾಗ್ದಾಳಿ

ರಾಜ್ಯ ಸುದ್ದಿ

“ಮಿತಿಮೀರಿದ ಚಮಚಾಗಿರಿ” : ಡಿ.ಕೆ. ಶಿವಕುಮಾರ್ ಅವರನ್ನು ‘ಶಿವ’ನನ್ನಾಗಿ ಬಿಂಬಿಸಿದ ಪತ್ರಿಕೆ; ‘ಹೊಗಳುಭಟ್ಟ’ರ ವಿರುದ್ಧ ಸಾರ್ವಜನಿಕ ಆಕ್ರೋಶ!

ರಾಷ್ಟ್ರೀಯ ಸುದ್ದಿ

UAPA ಕಾಯ್ದೆಯಡಿ ಶಿಕ್ಷೆಯಾಗುವ ಪ್ರಮಾಣ ಕೇವಲ 1.5% – 4% ಮಾತ್ರ : ಸುಪ್ರೀಂ ಕೋರ್ಟ್

ರಾಷ್ಟ್ರೀಯ ಸುದ್ದಿ

ಕೇರಳದ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆ ಮಾಡಲು ಕಾಂಗ್ರೆಸ್ ನಿರ್ಧಾರ

ಕಾಣಿಸದ್ದು - ಕೇಳಿಸದ್ದು

ದೆಹಲಿ ಅಗ್ನಿ ದುರಂತ: ತಮ್ಮ ಅಂಗಡಿಯ ಲಕ್ಷಾಂತರ ರೂಪಾಯಿ ಮೌಲ್ಯದ ಹಾಸಿಗೆಗಳನ್ನು ರಸ್ತೆಗೆ ಹಾಸಿ 8 ಜನರ ಪ್ರಾಣ ಉಳಿಸಿದ ರಿಯಾಝುದ್ದೀನ್ – ಅರ್ಮಾನ್

ರಾಷ್ಟ್ರೀಯ ಸುದ್ದಿ

ಯೋಗಿ ಆದಿತ್ಯನಾಥ್‌ಗೆ ಇಕ್ರಾ ಹಸನ್ ತಿರುಗೇಟು: “ಯಾವುದೇ ಸಮುದಾಯವನ್ನು ಗುರಿ ಮಾಡುವ ಹಕ್ಕು ಅವರಿಗಿಲ್ಲ”

ರಾಷ್ಟ್ರೀಯ ಸುದ್ದಿ

ಮುಂಬೈ: ಬಕ್ರೀದ್ ರಾಜಕೀಯ ಕೈಗೆತ್ತಿಕೊಂಡ ಬಿಜೆಪಿ; ವಸತಿ ಪ್ರದೇಶಗಳಲ್ಲಿ ಪ್ರಾಣಿ ಬಲಿ ನಿಯಂತ್ರಣಕ್ಕೆ ಕಿರೀಟ್ ಸೋಮಯ್ಯ ಪತ್ರ

ರಾಷ್ಟ್ರೀಯ ಸುದ್ದಿ

NEET ಪೇಪರ್ ಸೋರಿಕೆ: Gen Z ಪ್ರತಿಭಟನೆಗೆ ಅರವಿಂದ್ ಕೇಜ್ರಿವಾಲ್ ಕರೆ; ನೇಪಾಳದ ಯುವ ಕ್ರಾಂತಿಯ ಉದಾಹರಣೆ

ರಾಜ್ಯ ಸುದ್ದಿ

“ಪ್ರಜಾಪ್ರಭುತ್ವವನ್ನು ಹೈಜಾಕ್ ಮಾಡಲು ಅವಕಾಶ ನೀಡುವುದಿಲ್ಲ”: ಶೃಂಗೇರಿ ಶಾಸಕತ್ವ ವಿವಾದದಲ್ಲಿ ಸುಪ್ರೀಂ ಕೋರ್ಟ್ ಚಾಟಿ

ರಾಜ್ಯ ಸುದ್ದಿ

ಪ್ರಧಾನಿ ಮೋದಿ ಪಂಚಾಯತ್ ಸದಸ್ಯರ ರೀತಿ ರಾಜಕಾರಣ ಮಾಡುವುದು ಬಿಡಬೇಕು: ಬಿಕೆ ಹರಿಪ್ರಸಾದ್‌ ತಿರುಗೇಟು

ರಾಷ್ಟ್ರೀಯ ಸುದ್ದಿ

‘ಕಮಾಲ್ ಮೌಲಾ ಮಸೀದಿ – ಭೋಜಶಾಲಾ’ ಇನ್ನು ಸರಸ್ವತಿ ಮಂದಿರ: ಹೈಕೋರ್ಟ್‌ನಿಂದ ನಮಾಜ್ ಸ್ಥಗಿತಕ್ಕೆ ಆದೇಶ, ಪರ್ಯಾಯ ಜಾಗಕ್ಕೆ ಮುಸ್ಲಿಂ ಮಂಡಳಿಗೆ ಅವಕಾಶ!

ಅಂತಾರಾಷ್ಟ್ರೀಯ

ಪತ್ರಕರ್ತೆ ಶಿರಿನ್ ಅಬು ಅಖ್ಲೆ ಹತ್ಯೆಗೆ ನಾಲ್ಕು ವರ್ಷ : ಇಸ್ರೇಲ್ ಮಿಲಿಟರಿ ಭಯೋತ್ಪಾದನೆಯ ಬಗ್ಗೆ ಸಾಮಾಜಿಕ ತಾಣಗಳಲ್ಲಿ ಚರ್ಚೆ

ಅಂತಾರಾಷ್ಟ್ರೀಯ

ಅಮೆರಿಕ ಶಾಕ್: ಭಾರತದ ವಸ್ತುಗಳಿಗೆ ಶೇ. 12.5 ಹೆಚ್ಚುವರಿ ಸುಂಕ ಪ್ರಸ್ತಾಪ!

ರಾಷ್ಟ್ರೀಯ ಸುದ್ದಿ

ರಾಜಕೀಯ ನಿರ್ಧಾರಗಳ ವಿಮರ್ಶೆ ತಡೆಯಲು ಸಾಧ್ಯವಿಲ್ಲ: ರಾಘವ್ ಚಡ್ಡಾಗೆ ಮಧ್ಯಂತರ ಪರಿಹಾರ ನಿರಾಕರಿಸಿದ ದೆಹಲಿ ಹೈಕೋರ್ಟ್

ಸಾಮಾಜಿಕ ತಾಣ

AI ಎಡಿಟ್ ಮಾಡಿ ಬಿಹಾರದಲ್ಲಿ ಅಭಿವೃದ್ಧಿ ತೋರಿಸಲು ಪ್ರಯತ್ನಿಸಿದ ಬಿಜೆಪಿ; ಅಸಲಿಯತ್ತನ್ನು ಬಯಲಿಗೆಳೆದ ನೆಟ್ಟಿಗರು!

ರಾಷ್ಟ್ರೀಯ ಸುದ್ದಿ

ಗಿರಿರಾಜ್ ಸಿಂಗ್ ಕೋಮು ಹೇಳಿಕೆಗೆ ಓವೈಸಿ ತಿರುಗೇಟು: ಪವರ್‌ಲೂಮ್ ನೂಲು ದರ ಏರಿಕೆ ಬಿಕ್ಕಟ್ಟಿನತ್ತ ಜವಳಿ ಸಚಿವರ ಗಮನ ಸೆಳೆದ ಹೈದರಾಬಾದ್ ಸಂಸದ

ರಾಷ್ಟ್ರೀಯ ಸುದ್ದಿ

“ನಿಮ್ಮದೇ ಹೋಟೆಲ್‌ನಲ್ಲಿ ಮಟನ್ ಮಸಾಲಾ ಮಾರುವುದು ನೆನಪಿಲ್ಲವೇ?” : ‘ವರ್ಚುವಲ್ ಬಕ್ರೀದ್’ ಸಲಹೆ ನೀಡಿದ್ದ ಬಿಜೆಪಿಯ ನಿತೇಶ್ ರಾಣೆಗೆ ಸ್ವಪಕ್ಷ  ನಾಯಕನ ಬಹಿರಂಗ ಸವಾಲು

ರಾಜ್ಯ ಸುದ್ದಿ

“ಅಲ್ಲಿ ಇನ್ನು ಮುಂದೆ ಕೋಮುಗಲಭೆ ನಡೆಯಬಾರದಷ್ಟೇ”; ಜಿಲ್ಲಾಧಿಕಾರಿಯಾಗಿದ್ದಾಗ ಸಿದ್ದರಾಮಯ್ಯ ನೀಡಿದ್ದ ಸೂಚನೆಯನ್ನು ಹಂಚಿಕೊಂಡ ಸಸಿಕಾಂತ್ ಸೆಂಥಿಲ್

ರಾಷ್ಟ್ರೀಯ ಸುದ್ದಿ

NEET ಹಗರಣಕ್ಕೆ ರಾಜಕೀಯ ನಂಟು: ಪೇಪರ್ ಸೋರಿಕೆ ಪ್ರಕರಣದಲ್ಲಿ ಬಿಜೆಪಿ ಕಾರ್ಯಕರ್ತ ಸೇರಿ ಹಲವರ ಬಂಧನ